7:23 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

Mangaluru | ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಸೌಲಭ್ಯ ವಿತರಣೆ

05/09/2025, 12:38

ಮಂಗಳೂರು(reporter,karnataka.com): ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ಶ್ರವಣ ಸಾಧನ ವಿತರಣೆ, ಲೇಡಿಗೋಷನ್ ಹಾಗೂ ಮೂಡುಶೆಡ್ಡೆಯ ಟಿಬಿ ಸೆಂಟರ್‍ ವತಿಯಿಂದ ಸೌಲಭ್ಯ ವಿತರಣೆ ಎಂಸಿಎಫ್ ಸಭಾಂಗಣದಲ್ಲಿ ಜರಗಿತು.
ಶಾಸಕ ಡಾ.ಭರತ್ ಶೆಟ್ಟಿ ವೈ, ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂಸಿಎಫ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿರುವ ನಿತಿನ್ ಎಂ. ಕಾಂತಕ್, ಎಂಸಿಎಫ್ ಉತ್ಪಾದನಾ ವಿಭಾಗದ ಮುಖ್ಯಾಧಿಕಾರಿ ಗಿರೀಶ್ ಎಸ್., ಮುಖ್ಯ ಹಣಕಾಸು ಅಧಿಕಾರಿ ಟಿ.ಎಂ. ಮುರಳೀಧರನ್, ಸಿಎಸ್‍ಆರ್ ವಿಭಾಗದ ಅಧಿಕಾರಿಗಳು, ಎಂಡೋಲೈಟ್ ಸಂಸ್ಥೆಯ ಪ್ರಮುಖರು, ಫಲಾನುಭವಿಗಳು, ವೆನ್‍ಲಾಕ್ ಸಂಸ್ಥೆಯ ವೈದ್ಯರು, ಸರಕಾರೇತರ ಸಂಘ ಸಂಸ್ಥೆಯ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.
ಎಂಸಿಎಫ್ ಸಂಸ್ಥೆಯ ಡಾ.ಯೋಗೀಶ್ ನಿರೂಪಿಸಿದರು. ವಿವೇಕ್ ಕೋಟ್ಯಾನ್ ವಂದಿಸಿದರು.


ಕಾರ್ಯಕ್ರಮದಲ್ಲಿ 12 ಲಕ್ಷಕ್ಕೂ ಹೆಚ್ಚು ಮೌಲ್ಯದ 12 ಕೃತಕ ಕಾಲು ಜೋಡಣೆ, ಒಂದು ಶ್ರವಣ ಸಾಧನ ಲೇಡಿಗೋಷನ್ ನವಜಾತ ಶಿಶುಕೇಂದ್ರಕ್ಕೆ 3.50 ಲಕ್ಷ ರೂಪಾಯಿಯ ಎನ್‍ಐಸಿಯು ಯಂತ್ರ, ಮೂಡುಶೆಡ್ಡೆ ಟಿಬಿ ಸೆಂಟರ್‍ಗೆ 10 ಕಾಟ್, ಒಂದು ಟ್ರಾಲಿ ವಿತರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು