1:39 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Chikkamagaluru | ಪ್ರೀತಿ ನಿರಾಕರಣೆ: ಪಾಗಲ್ ಪ್ರೇಮಿಯಿಂದ ಯುವತಿಗೆ ಚಾಕು ಇರಿತ; ಗಂಭೀರ ಗಾಯ

05/09/2025, 20:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಪಾಗಲ್ ಪ್ರೇಮಿ ಚಾಕು ಇರಿದ ಘಟನೆ ಕಳಸ ಪಟ್ಟಣದ ಮಹಾವೀರ ಸರ್ಕಲ್ ಬಳಿ ನಡೆದಿದೆ.
ಕಾವ್ಯ (24) ಪಾಗಲ್ ಪ್ರೇಮಿಯಿಂದ ಚಾಕು ಇರಿತಕ್ಕೊಳಗಾದ ಯುವತಿ.
ಕಳಸ ಖಾಸಗಿ ಕ್ಲಿನಿಕ್ ನಲ್ಲಿ ನರ್ಸ್ ಆಗಿದ್ದ ಯುವತಿ
ಪ್ರೀತಿ ನಿರಾಕರಿಸಿದ್ದಕ್ಕೆ ನಡು ರಸ್ತೆಯಲ್ಲೇ ಕಲ್ಲಿನಿಂದ ಹಲ್ಲೆ ಮಾಡಿ ತಲೆ ಹಾಗೂ ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ಯುವತಿ ಕಳಸ ತಾಲೂಕಿನ ಹೆಗ್ಗೋಡು ಮೂಲದವಳಾಗಿದ್ದು, ಯುವಕ ಕೊಪ್ಪ ತಾಲೂಕಿನ ಗುಡ್ಡತೋಟ ದವನು ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡ ಯುವತಿಗೆ ಕಳಸ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ತಲೆಮರೆಸಿಕೊಂಡಿರೋ ಯುವಕನಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು