9:05 PM Monday8 - September 2025
ಬ್ರೇಕಿಂಗ್ ನ್ಯೂಸ್
ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

07/09/2025, 20:04

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮಡಿಕೇರಿ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಕೆ.ನಿಡುಗಣೆ ಗ್ರಾಮ ಪಂಚಾಯತ್ ಬಳಿಯ ನಂದಿಮೊಟ್ಟೆಯಲ್ಲಿ ಜೀಪ್ ಮಾಲಿಕ ಒಬ್ಬ ಪ್ರವಾಸಿಗರ ಮೇಲೆ‌ ಮಾರಣಾಂತಿಕ ಹಲ್ಲೆ‌ಮಾಡಿರುವ ಬಗ್ಗೆ ವರದಿಯಾಗಿದೆ.

ನಿನ್ನೆಯ ದಿನ ಮಾಂದಲಪಟ್ಟಿಗೆ ಭೇಟಿ ನೀಡಲು ಚೆನ್ನೈ ಮೂಲದ ಕುಟುಂಬ ತಮ್ಮ ವಾಹನದಲ್ಲಿ ನಂದಿ ಮೊಟ್ಟೆ ಜೀಪ್ ಸ್ಟಾಂಡ್ ಗೆ ಬಂದಿದೆ. ಬಾಡಿಗೆಯ ಬಗ್ಗೆ ಜೀಪ್ ಚಾಲಕನ ಬಳಿ ಮಾತನಾಡುತ್ತಿದ್ದಾಗ ಜೀಪ್ ಚಾಲಕ ಮಹಿಳೆ ಸೇರಿದಂತೆ ಅವರ ಕುಟುಂಬದ ಸದಸ್ಯರಿಗೆ ಮನಬಂದಂತೆ ಚಚ್ಚಿದ್ದಾನೆ. ತೀವ್ರ ಹಲ್ಲೆಗೊಳಗಾದ ಜಯಂತಿ ಮತ್ತು ಅವರ ಕುಟುಂಬದವರು ಚಿಕಿತ್ಸೆ ಪಡೆಯುತ್ತಿದ್ದು ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು