10:24 AM Wednesday10 - September 2025
ಬ್ರೇಕಿಂಗ್ ನ್ಯೂಸ್
Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ

ಇತ್ತೀಚಿನ ಸುದ್ದಿ

ಕುಶಾಲನಗರದ ರಸಲ್ ಪುರದಲ್ಲಿ ಹುಲಿ ಸಂಚಾರ: ಜನವಸತಿ ಪ್ರದೇಶದಲ್ಲಿ ಹೆಜ್ಜೆ ಗುರುತು ಪತ್ತೆ; ಸಾರ್ವಜನಿಕರಲ್ಲಿ ಆತಂಕ

10/09/2025, 10:20

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲೂ ಕಿನ ಗುಡ್ಡೆ ಹೊಸೂರು ಸಮೀಪದ ರಸಲ್ ಪುರದ ಬಳಿ ಹುಲಿ ಸಂಚಾರ ನಡೆದಿದೆ.

ಇಲ್ಲಿನ ಖಾನ್ ಕುಟುಂಬಸ್ಥರ ಮನೆಯ ಸುತ್ತ ಮುತ್ತ ಪ್ರದೇಶದಲ್ಲಿ ಹುಲಿ ಓಡಾಡಿರುವುದು ಕಂಡು ಬಂದಿದೆ. ಇಲ್ಲಿನ ಜನವಸತಿ ಪ್ರದೇಶದ ಅಲ್ಲಲ್ಲಿ ಹುಲಿ ಹೆಜ್ಜೆ ಗುರುತುಗಳು ಕಂಡು ಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆನೆ ಕಾಡು ಮತ್ತು ದುಬಾರೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ರಸಲ್ಪುರ ಸಮೇಪದ ಚಿಕ್ಲಿ ಹೊಳೆ ಜಲಾಶಯ ಮಾರ್ಗದಲ್ಲಿ ಈ ಹಿಂದೆ ಹುಲಿಯನ್ನು ಸ್ಥಳೀಯರು ಗುರುತಿಸಿದ್ದರು, ಈ ಬಗ್ಗೆ ಹಲವು ಸಭೆಗಳು ನಡೆದಿದ್ದು ವನ್ಯಜೀವಿಗಳ ಉಪಟಳ ನಿಯಂತ್ರಣಕ್ಕೆ ಬಾರದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು