2:17 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕುಶಾಲನಗರದ ರಸಲ್ ಪುರದಲ್ಲಿ ಹುಲಿ ಸಂಚಾರ: ಜನವಸತಿ ಪ್ರದೇಶದಲ್ಲಿ ಹೆಜ್ಜೆ ಗುರುತು ಪತ್ತೆ; ಸಾರ್ವಜನಿಕರಲ್ಲಿ ಆತಂಕ

10/09/2025, 10:20

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲೂ ಕಿನ ಗುಡ್ಡೆ ಹೊಸೂರು ಸಮೀಪದ ರಸಲ್ ಪುರದ ಬಳಿ ಹುಲಿ ಸಂಚಾರ ನಡೆದಿದೆ.

ಇಲ್ಲಿನ ಖಾನ್ ಕುಟುಂಬಸ್ಥರ ಮನೆಯ ಸುತ್ತ ಮುತ್ತ ಪ್ರದೇಶದಲ್ಲಿ ಹುಲಿ ಓಡಾಡಿರುವುದು ಕಂಡು ಬಂದಿದೆ. ಇಲ್ಲಿನ ಜನವಸತಿ ಪ್ರದೇಶದ ಅಲ್ಲಲ್ಲಿ ಹುಲಿ ಹೆಜ್ಜೆ ಗುರುತುಗಳು ಕಂಡು ಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆನೆ ಕಾಡು ಮತ್ತು ದುಬಾರೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ರಸಲ್ಪುರ ಸಮೇಪದ ಚಿಕ್ಲಿ ಹೊಳೆ ಜಲಾಶಯ ಮಾರ್ಗದಲ್ಲಿ ಈ ಹಿಂದೆ ಹುಲಿಯನ್ನು ಸ್ಥಳೀಯರು ಗುರುತಿಸಿದ್ದರು, ಈ ಬಗ್ಗೆ ಹಲವು ಸಭೆಗಳು ನಡೆದಿದ್ದು ವನ್ಯಜೀವಿಗಳ ಉಪಟಳ ನಿಯಂತ್ರಣಕ್ಕೆ ಬಾರದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು