4:17 PM Tuesday4 - November 2025
ಬ್ರೇಕಿಂಗ್ ನ್ಯೂಸ್
40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:…

ಇತ್ತೀಚಿನ ಸುದ್ದಿ

ಕುಶಾಲನಗರದ ರಸಲ್ ಪುರದಲ್ಲಿ ಹುಲಿ ಸಂಚಾರ: ಜನವಸತಿ ಪ್ರದೇಶದಲ್ಲಿ ಹೆಜ್ಜೆ ಗುರುತು ಪತ್ತೆ; ಸಾರ್ವಜನಿಕರಲ್ಲಿ ಆತಂಕ

10/09/2025, 10:20

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲೂ ಕಿನ ಗುಡ್ಡೆ ಹೊಸೂರು ಸಮೀಪದ ರಸಲ್ ಪುರದ ಬಳಿ ಹುಲಿ ಸಂಚಾರ ನಡೆದಿದೆ.

ಇಲ್ಲಿನ ಖಾನ್ ಕುಟುಂಬಸ್ಥರ ಮನೆಯ ಸುತ್ತ ಮುತ್ತ ಪ್ರದೇಶದಲ್ಲಿ ಹುಲಿ ಓಡಾಡಿರುವುದು ಕಂಡು ಬಂದಿದೆ. ಇಲ್ಲಿನ ಜನವಸತಿ ಪ್ರದೇಶದ ಅಲ್ಲಲ್ಲಿ ಹುಲಿ ಹೆಜ್ಜೆ ಗುರುತುಗಳು ಕಂಡು ಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆನೆ ಕಾಡು ಮತ್ತು ದುಬಾರೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ರಸಲ್ಪುರ ಸಮೇಪದ ಚಿಕ್ಲಿ ಹೊಳೆ ಜಲಾಶಯ ಮಾರ್ಗದಲ್ಲಿ ಈ ಹಿಂದೆ ಹುಲಿಯನ್ನು ಸ್ಥಳೀಯರು ಗುರುತಿಸಿದ್ದರು, ಈ ಬಗ್ಗೆ ಹಲವು ಸಭೆಗಳು ನಡೆದಿದ್ದು ವನ್ಯಜೀವಿಗಳ ಉಪಟಳ ನಿಯಂತ್ರಣಕ್ಕೆ ಬಾರದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು