3:37 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಕುಶಾಲನಗರದ ರಸಲ್ ಪುರದಲ್ಲಿ ಹುಲಿ ಸಂಚಾರ: ಜನವಸತಿ ಪ್ರದೇಶದಲ್ಲಿ ಹೆಜ್ಜೆ ಗುರುತು ಪತ್ತೆ; ಸಾರ್ವಜನಿಕರಲ್ಲಿ ಆತಂಕ

10/09/2025, 10:20

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲೂ ಕಿನ ಗುಡ್ಡೆ ಹೊಸೂರು ಸಮೀಪದ ರಸಲ್ ಪುರದ ಬಳಿ ಹುಲಿ ಸಂಚಾರ ನಡೆದಿದೆ.

ಇಲ್ಲಿನ ಖಾನ್ ಕುಟುಂಬಸ್ಥರ ಮನೆಯ ಸುತ್ತ ಮುತ್ತ ಪ್ರದೇಶದಲ್ಲಿ ಹುಲಿ ಓಡಾಡಿರುವುದು ಕಂಡು ಬಂದಿದೆ. ಇಲ್ಲಿನ ಜನವಸತಿ ಪ್ರದೇಶದ ಅಲ್ಲಲ್ಲಿ ಹುಲಿ ಹೆಜ್ಜೆ ಗುರುತುಗಳು ಕಂಡು ಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆನೆ ಕಾಡು ಮತ್ತು ದುಬಾರೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ರಸಲ್ಪುರ ಸಮೇಪದ ಚಿಕ್ಲಿ ಹೊಳೆ ಜಲಾಶಯ ಮಾರ್ಗದಲ್ಲಿ ಈ ಹಿಂದೆ ಹುಲಿಯನ್ನು ಸ್ಥಳೀಯರು ಗುರುತಿಸಿದ್ದರು, ಈ ಬಗ್ಗೆ ಹಲವು ಸಭೆಗಳು ನಡೆದಿದ್ದು ವನ್ಯಜೀವಿಗಳ ಉಪಟಳ ನಿಯಂತ್ರಣಕ್ಕೆ ಬಾರದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು