10:38 PM Thursday11 - September 2025
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ…

ಇತ್ತೀಚಿನ ಸುದ್ದಿ

Bangaluru | ಯುವತಿಗೆ ಬಸ್ಸಿನಲ್ಲಿ ಸಿಬ್ಬಂದಿಯಿಂದ ಕಿರುಕುಳ: ಬಟ್ಟೆಬಿಚ್ಚಿ ಕುಟುಂಬಸ್ಥರಿಂದ ಬಿತ್ತು ಗೂಸಾ

11/09/2025, 20:47

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka.com

ಹೈದರಬಾದ್‌ನಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ಬರುತ್ತಿದ್ದ ವೇಳೆ ಆ ಬಸ್‌ ಸಿಬ್ಬಂದಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದಂತಹ ಘಟನೆ ನಡೆದಿದ್ದು, ಆಕೆಯ ಮನೆ ಮಂದಿ ಸಿಬ್ಬಂದಿಗೆ ಧರ್ಮದೇಟು ನೀಡಿದ್ದಾರೆ.


ಯುವತಿ ತಾನು ಚಾರ್ಜ್‌ಗೆ ಇಟ್ಟಂತಹ ಮೊಬೈಲ್‌ ಕೊಡಿ ಎಂದು ಕೇಳಿದಾಗ ಬಸ್‌ ಸಿಬ್ಬಂದಿ ಮುತ್ತು ಕೊಟ್ಟರೆ ಮಾತ್ರ ಮೊಬೈಲ್‌ ನೀಡುವುದಾಗಿ ಹೇಳಿದ್ದು, ಈ ವಿಷಯವನ್ನು ಯುವತಿ ತಕ್ಷಣ ಫೋನ್‌ ಮಾಡಿ ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾಳೆ.
ಇದರಿಂದ ಕೋಪಗೊಂಡ ಯುವತಿಯ ಕುಟುಂಬಸ್ಥರು ಬಸ್‌ ಬೆಂಗಳೂರಿಗೆ ಬಂದ ತಕ್ಷಣ ಸಿಬ್ಬಂದಿಯನ್ನು ಎಳೆದು ತಂದು ಬಟ್ಟೆ ಬಿಚ್ಚಿ ಧರ್ಮದೇಟು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು