2:12 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಸಿಲ್ವರ್ ಬೀಟೆ ಮರ ನಾಟ ಅಕ್ರಮ ಸಾಗಾಟ: ಓರ್ವ ಬಂಧನ

14/09/2025, 15:13

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterlarnataka@gmai.com

ಅಕ್ರಮವಾಗಿ ಸಿಲ್ವರ್ ಮತ್ತು ಬೀಟೆ ಮರದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ದಾಳಿ ನಡೆಸಿ ಮಾಲು ಸಮೇತ ವ್ಯಕ್ತಿಯೊಬ್ಬ ನನ್ನು ಬಂಧಿಸಿದ್ದಾರೆ.

ವಿರಾಜಪೇಟೆ ತಾಲ್ಲೂಕಿನ ತಿತಿಮತಿ ಅರಣ್ಯ ವ್ಯಾಪ್ತಿಗೆ ಒಳಪಡುವ ಆನೆ ಚೌಕೂರು ಗೇಟ್ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಸಿಲ್ವರ್ ಮರದ ತುಂಡುಗಳ ನಡುವೆ ಬೀಟೆ ಮರ ಇಟ್ಟು ಸಾಗಾಟ ನಡೆಸಲಾಗುತಿತು.ಮೈಸೂರಿನ ಹುಣಸೂರಿನ ಈರ ದಾಸಯ್ಯ ಕೊಪ್ಪಲ್ಲೂ ಗ್ರಾಮದ ದರ್ಶನ್ ಬಂಧಿತ ಆರೋಪಿಯಾಗಿದ್ದು, ಮರದ ಮಾಲೀಕ ವಿರಾಜಪೇಟೆ ನೆಹರೂ ನಗರ ನಿವಾಸಿ ಮೊಹಮದ್ ಇನಾಯತ್ ತಲೆಮಾರೆಸಿಕೊಂಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು