5:47 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬೈ ಫಿನ್ಸ್ ಈಜು ಸ್ಪರ್ಧೆ: ರೀಮಾ , ಅಲೀಟಾ ಡಿಸೋಜಾ, ಸಾರ ಎಲಿಶಾ ಪಿಂಟೊ , ನೋವಾ ಜೋ ಪೈಸ್ ವೈಯಕ್ತಿಕ ಚಾಂಪಿಯನ್

14/09/2025, 15:16

ಮಂಗಳೂರು(reporterkarnataka.com): ಜೈ ಹಿಂದ್ ಸ್ವಿಮ್ಮಿಂಗ್ ಕ್ಲಬ್ ಆಶ್ರಯದಲ್ಲಿ ನಡೆದ ಮೊಟ್ಟಮೊದಲ ಬೈ ಫಿನ್ಸ್ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ವೀ ವನ್ ಕ್ಲಬ್ ನಲ್ಲಿ ತರಬೇತಿ ಪಡೆದ ರೀಮಾ A S , ಅಲೀಟಾ ಡಿಸೋಜಾ, ಸಾರ ಎಲಿಶಾ ಪಿಂಟೊ , ನೋವಾ ಜೋ ಪೈಸ್ ವೈಯಕ್ತಿಕ ಚಾಂಪಿಯನ್ ಶಿಪ್ ಗೆದ್ದಿದ್ದಾರೆ
*ವಿಜೇತರ ವಿವರ*
ರೀಮಾ A S ಎರಡು ಚಿನ್ನ ಎರಡು ಬೆಳ್ಳಿ, ಅಲಿಟ ಡಿಸೋಜ ನಾಲ್ಕು ಚಿನ್ನ, ನೋವಾ ಜಾಯ್ ಪಾಯ್ಸ್ ಎರಡು ಚಿನ್ನ ಎರಡು ಬೆಳ್ಳಿ ಸಾರ ಎಲಿಶಾ ಪಿಂಟೊ ಒಂದು ಚಿನ್ನ ಎರಡು ಬೆಳ್ಳಿ,
ಸನ್ನಿಗ್ದ್ ಉಳ್ಳಾಲ ಒಂದು ಬೆಳ್ಳಿ ಒಂದು ಕಂಚು, ಆದ್ವಿಕ್ ಭಾಗ್ಚಿ ಒಂದು ಚಿನ್ನ ಎರಡು ಬೆಳ್ಳಿ ಪ್ರಧ್ಯುಮ್ನ ವಿ ಎರಡು ಚಿನ್ನ ಒಂದು ಬೆಳ್ಳಿ, ಪ್ರಕೃತಿ ಕೆ ಒಂದು ಚಿನ್ನ, ಲಿಪಿಕಾ ಎಸ್ ಒಂದು ಬೆಳ್ಳಿ ಒಂದು ಕಂಚು, ಛವಿ ಒಂದು ಬೆಳ್ಳಿ ಮೂರು ಕಂಚು, ರೇಂಜಿಲ್ ಅಲೆನ್ ಲೋಬೋ ಎರಡು ಬೆಳ್ಳಿ, ಸಾನ್ವಿ ಒಂದು ಬೆಳ್ಳಿ ಒಂದು ಕಂಚು, ನೀಲ್ MG ಒಂದು ಕಂಚು, ಸಿದ್ದಿ ಶೆಟ್ಟಿ ಎರಡು ಚಿನ್ನ , ಅದ್ವಿತ್ ಪ್ರಶಾಂತ್ ಒಂದು ಚಿನ್ನ ಎರಡು ಬೆಳ್ಳಿ ಒಂದು ಕಂಚು, ಭೂಮಿ ಒಂದು ಚಿನ್ನ ಎರಡು ಬೆಳ್ಳಿ ಒಂದು ಕಂಚು.
ಒಟ್ಟು 17 ಚಿನ್ನ 16 ಬೆಳ್ಳಿ ಹಾಗೂ 8 ಕಂಚಿನ ಪದಕಗಳನ್ನು ಅಲ್ಲದೆ ನಾಲ್ಕು ಮಂದಿ ವೈಯಕ್ತಿಕ ಚಾಂಪಿಯನ್ ಗಳಾಗಿ ವಿಜೇತರಾಗಿದ್ದಾರೆ.
ಇವರು ವೀ ವನ್ ಅಕ್ವಾ ಸೆಂಟರ್ ನ ಸಂತ ಅಲೋಷಿಯಸ್ ಈಜುಕೊಳ, ಎಮ್ಮೆ ಕೆರೆ ಸ್ಮಾರ್ಟ್ ಸಿಟಿ ಈಜುಕೊಳ, ಮಂಗಳೂರು ಮಹಾನಗರ ಪಾಲಿಕೆ ಈಜುಕೊಳ, ಹಾಗೂ ಕಾರ್ಕಳದ ಕೋಟಿ ಚೆನ್ನಯ ಥೀಮ್ ಪಾರ್ಕ್ ಬಳಿ ಇರುವ ಯುವ ಜನ ಸೇವಾ ಕ್ರೀಡಾ ಇಲಾಖೆಯ ಈಜುಕೊಳದಲ್ಲಿ ತರಬೇತಿ ಪಡೆದಿದ್ದಾರೆ.
ಇವರಿಗೆ ಮುಖ್ಯ ತರಬೇತು ದಾರರಾದ ಶ್ರೀ ಲೋಕರಾಜ್ ವಿ ಎಸ್ ವಿಟ್ಲ, ಶ್ರೀ ಅಭಿಲಾಶ್, ಹಾಗೂ ತರಬೇತುದಾರರಾದ ಸುಧೀನ್ ರಾಜ್ ಸಂಜಯ್, ಗಗನ್ ಜಿ ಪ್ರಭು, ಸಂಜೀವ್ ಉಳ್ಳೇಕರ್, ಆರೋಮಲ್, ಪ್ರಣಾಮ್ ತರಬೇತಿ ನೀಡಿದ್ದಾರೆ.
ವಿಜೇತರನ್ನು ವೀ ವನ್ ಎಕ್ವಾ ಸೆಂಟರ್ ನ ನಿರ್ದೇಶಕರಾದ ಶ್ರೀ ನವೀನ್ ಹಾಗೂ ರೂಪ ಜಿ ಪ್ರಭು ಅವರು ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು