6:33 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

Kodagu | ಸುಂಟಿಕೊಪ್ಪ; ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿದ ಮೂವರು ಮಹಿಳೆಯರು

15/09/2025, 10:44

ಗಿರಿಧರ್ ಕೊಂಪುಳಿರ ಮಡಿಕೇರಿ

info.repprterkarnataka@gmail.com

ಚಿನ್ನ ಖರೀದಿಸುವ ಸೋಗಿನಲ್ಲಿ ಚಿನ್ನದ ಅಂಗಡಿಗೆ ಬಂದ ಮೂವರು ಮಹಿಳೆಯರು ಕ್ಷಣಾರ್ಧದಲ್ಲಿ ಚಿನ್ನದ ಸರವನ್ನು ಕದ್ದೋಯ್ದ ಘಟನೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪದಲ್ಲಿ ನಡೆದಿದೆ.
ಸುಂಟಿಕೊಪ್ಪ ಮುಖ್ಯ ರಸ್ತೆಯಲ್ಲಿರುವ ಫ್ಯಾಷನ್ ಜ್ಯುವೆಲ್ಲರಿ ಶಾಪ್ ನಲ್ಲಿ ಕಳ್ಳಿಯರು ಕರಾಮತ್ತನ್ನು ತೋರಿಸಿ 22 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳತನ ಮಾಡಿದ್ದಾರೆ.


ನೆನ್ನೆ ಸಂಜೆ 5 ಗಂಟೆ ಸಮಯದಲ್ಲಿ ಈ ಚಿನ್ನದ ಅಂಗಡಿಗೆ ಮಗುವಿನೊಂದಿಗೆ ಬಂದಿದ್ದ ಮೂವರು ಮಹಿಳೆಯರು ಚಿನ್ನದ ಆಭರಣ ಖರೀದಿಸುವ ನಾಟಕವಾಡಿದ್ದಾರೆ. ಅಂಗಡಿಯವರ ಅರಿವಿಗೆ ಬಾರದಂತೆ ಕ್ಷಣಾರ್ಧದಲ್ಲಿ ಕೈಚಳಕ ತೋರಿಸಿ 22 ಗ್ರಾಂ ತೂಕದ ಚಿನ್ನದ ಸರವನ್ನು ಎಗರಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ರಾತ್ರಿ 9.30 ರ ಸಮಯದಲ್ಲಿ ಸ್ಟಾಕ್ ಚೆಕ್ ಮಾಡುವಾಗ ಚಿನ್ನದ ಸರ ಕಳ್ಳತನ
ಆಗಿರುವುದು ಅರಿವಿಗೆ ಬಂದಿದೆ.
CC TV ಚೆಕ್ ಮಾಡುವಾಗ ಈ ಮಹಿಳೆಯರ ಕರಾಮತ್ತು ಸೆರೆಯಾಗಿರುವುದು ಕಂಡು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು