2:16 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Mysore | ಎಚ್. ಡಿ. ಕೋಟೆ: ತಾಯಿಯಿಂದ ಬೇರ್ಪಟ್ಟ ಮರಿಯಾನೆ ಬಳ್ಳೆ ಕ್ಯಾಂಪ್ ನಲ್ಲಿ ಸಾವು

16/09/2025, 19:11

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳದ ಅರಣ್ಯದಂಚಿನ ಗ್ರಾಮ ಪುಲ್ಲಪಳ್ಳಿಯ ಚೇಕಾಡಿ ಶಾಲೆಯಲ್ಲಿ ಕಾಣಿಸಿಕೊಂಡು ಬಳಿಕ ಕರ್ನಾಟಕದ ಹೆಚ್. ಡಿ ಕೋಟೆಯ ಓಡಕಮಾಳದ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ 3 ತಿಂಗಳ ಹೆಣ್ಣು ಮರಿಯಾನೆ ಸಾವನಪ್ಪಿದೆ.

ಕೇರಳದ ಅರಣ್ಯ ಇಲಾಖೆ ಸಿಬ್ಬಂದಿಗಳು ಮರಿಯ ತಾಯಿಯ ಹಿಂಡನ್ನು ಗುರುತಿಸಿ ಅರಣ್ಯಕ್ಕೆ ಸೇರಿಸಿದ್ದರು, ಆದರೆ ತಾಯಿ ಬಳಿ ತೆರಳದೆ ಮತ್ತೆ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಮರಿಯಾನೆ ಹೆಚ್. ಡಿ. ಕೋಟೆ ಬಳ್ಳೆ ಆನೆ ಶಿಬಿರದಲ್ಲಿ ಆರೈಕೆ ಪಡೆಯುತ್ತಿತ್ತು, ಆದರೆ ಮರಿ ಆನೆಗಳಿಗೆ ತಾಯಿಯ ಆರೈಕೆ ಇಲ್ಲದೆ ಬದುಕುವುದು ಕಷ್ಟ ಹಾಗೆಯೇ ಈ ಮರಿಯಾನೆಗೆ ಹಸುವಿನ ಹಾಲನ್ನು ನೀಡಿ ಆರೈಕೆ ಮಾಡಲಾಗಿತ್ತಾದರೂ ಬದುಕುಳಿಯಲಿಲ್ಲ, ಬಳ್ಳೆ ಕ್ಯಾಂಪ್ ನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು