7:02 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಗಬ್ಬದ ಹಸು ಕದ್ದು ಕೊಂದ ಪ್ರಕರಣ: ಕೊಂಡಂಗೇರಿಯ 3 ಮಂದಿ ಆರೋಪಿಗಳ ಬಂಧನ

17/09/2025, 21:30

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮೈತಾಡಿ ಗ್ರಾಮದ ನಿವಾಸಿ ಬೊಳ್ಳಪಂಡ ಎಂ.ಭೀಮಯ್ಯ ಅವರ ಒಂದು ಹಸು ಕಳ್ಳತನವಾಗಿರುವ ಕುರಿತು ದೂರನ್ನು ವಿರಾಜಪೇಟೆ ಗ್ರಾಮಾಂತರ ಪೊಲೀಸರಿಗೆ ನೀಡಿದ ಅನ್ವಯ ಪೊಲೀಸರು ಶೀಘ್ರಗತಿಯಲ್ಲಿ ತನಿಖೆ ಕೈಗೊಂಡು ಮೂರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದ ಆರೋಪಿಗಳ ಪತ್ತೆಗಾಗಿ ಮಹೇಶ್ ಕುಮಾರ್.ಎಸ್, ಡಿ.ಎಸ್‌.ಪಿ, ವಿರಾಜಪೇಟೆ ಉಪವಿಭಾಗ, ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ, ಠಾಣಾಧಿಕಾರಿ ಲತಾ.ಎನ್.ಜೆ, ವಾಣಿಶ್ರೀ, ಪಿಎಸ್‌ಐ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳಾದ ಸಾಜನ್, ಜೋಸ್ ನಿಶಾಂತ್, ಸಂತೋಷ್ ಚೌಹನ್, ಅಬ್ದುಲ್ ಮಜೀದ್, ಬೋಪಣ್ಣ ರವರುಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಸೆಪ್ಟೆಂಬರ್ 13 ರಂದು 3 ಜನ ಆರೋಪಿಗಳಾದ, ಮೊಹಮ್ಮದ್ ಆಶಿಕ್, 22 ವರ್ಷ, ಕೊಂಡಂಗೇರಿ ಗ್ರಾಮ, ಶಾಹಿದ್, 25 ವರ್ಷ, ಕೊಂಡಂಗೇರಿ ಗ್ರಾಮ,ಹ್ಯಾರೀಸ್, 34 ವರ್ಷ ಕೊಂಡಂಗೇರಿ ಗ್ರಾಮ. ಇವರುಗಳನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳು ಇನ್ನಷ್ಟು ಇದೇ ರೀತಿಯ ಹಸು ಕಳ್ಳತನ ಕೃತ್ಯಗಳನ್ನು ನಡೆಸಿರುವ ಶಂಕೆ ಇದ್ದು ಪೊಲೀಸರ ತನಿಕೆಯಿಂದ ಬಯಲಾಗಬೇಕಾಗಿದೆ. ಈ ಭಾಗದಲ್ಲಿ ಹಲವರು ಈಗಾಗಲೇ ತಮ್ಮ ಹಸುಗಳನ್ನು ಕಳೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು