8:10 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಎಣ್ಣೆಯ ದಾಸರಾಗುತ್ತಿರುವ ಯುವಪೀಳಿಗೆ: ಮದ್ಯ ಮಾರಾಟ ನಿಲ್ಲಿಸಲು ಗ್ರಾಮಸ್ಥರಿಂದ ಚಾಮುಂಡೇಶ್ವರಿಗೆ ಮೊರೆ

18/09/2025, 13:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಎಣ್ಣೆ ಮಾರಾಟ ನಿಲ್ಲಿಸಲು ಮಲೆನಾಡಿನ ಗ್ರಾಮಸ್ಥರು ದೇವರ ಮೊರೆ ಹೋದ ಘಟನೆ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅಂಗಡಿಗಳಲ್ಲಿ ರಾಜಾರೋಷವಾಗಿ ಎಣ್ಣೆ ಮಾರಾಟ ಮಾಡಲಾಗುತ್ತಿದ್ದು,ಕೆಲಸ-ಕಾರ್ಯ ಬಿಟ್ಟು ಕುಡಿತಕ್ಕೆ
ಯುವ ಪೀಳಿಗೆ ದಾಸರಾಗುತ್ತಿದ್ದಾರೆ. ಅಂಗಡಿಯವ್ರು ಎಣ್ಣೆ ಮಾರಬಾರ್ದು, ನಮ್ಮೂರ್ನೋರು ಖರೀದಿಸಬಾರ್ದು ಅಂತ ಗ್ರಾಮಸ್ಥರು ದೇವರ ಮೊರೆ ಹೋಗಿದ್ದಾರೆ. ಗ್ರಾಮಸ್ಥರೆಲ್ಲಾ ಗ್ರಾಮದೇವತೆ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಅಕ್ರಮ ಮದ್ಯ ಮಾರಾಟದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೂ ಏನೂ ಪ್ರಯೋಜನವಿಲ್ಲ ಎಂದು ನಾಗರಿಕರು ದೂರಿದ್ದಾರೆ. ಖಾಕಿಯಿಂದ ಆಗದ ಕೆಲಸವನ್ನು ನೀನೇ ಮಾಡು ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊಸಕೆರೆ ಗ್ರಾಮ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು