10:32 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿನ್ನಡಿ ದೇವಸ್ಥಾನದ ಜಾಗ ಒತ್ತುವರಿ ತೆರವುಗೊಳಿಸಲು ತಾಲೂಕು ದಂಡಾಧಿಕಾರಿಗೆ ಗ್ರಾಮಸ್ಥರ ಮನವಿ

18/09/2025, 22:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಮೂಡಿಗೆರೆ ತಾಲ್ಲೂಕು ಬಿನ್ನಡಿ ಗ್ರಾಮದಲ್ಲಿ 12ನೇ ಶತಮಾನದಲ್ಲಿ ಕಟ್ಟಿದ ಐತಿಹಾಸಿಕ ಕನ್ನೆರಮ್ಮ ದೇವಸ್ಥಾನವಿದ್ದು ಆ ದೇವಸ್ಥಾನದ ಜೊತೆಗೆ ಬ್ರಹ್ಮಲಿಂಗೇಶ್ವರ, ಬಾಸಮ್ಮ ಹಾಗೂ ದೇವಿರಮ್ಮ ದೇವಸ್ಥಾನಗಳಿಗೆ ಊರಿನ ಹಿರಿಯರು ಮೀಸಲಿಟ್ಟಿದ್ದ ಸುಮಾರು 11 ಎಕರೆ ಜಾಗದಲ್ಲಿ ಮುಕ್ಕಾಲು ಪಾಲು ಒತ್ತುವರಿ ಆಗಿದ್ದು ದೇವಸ್ಥಾನದ ಆಚಾರ ವಿಚಾರಗಳಿಗೆ ಜಾಗವಿಲ್ಲದಂತ ಸ್ಥಿತಿ ನಿರ್ಮಾಣವಾಗಿರುವುದರಿಂದ ಗ್ರಾಮಸ್ಥರು ಹಿಂದೆ ಜಿಲ್ಲಾಧಿಕಾರಿಗಳನ್ನು ಮನವಿ ಮಾಡಿದ್ದರು. ಈಗ ತಾಲ್ಲೂಕು ದಂಡಾಧಿಕಾರಿಗಳಿಗೆ ಭೇಟಿ ಮಾಡಿ ಸರ್ವೇ ಮಾಡಿ ಒತ್ತುವರಿ ತೆರವು ಮಾಡಿಸಿ ದೇವಸ್ಥಾನದ ಜಾಗವನ್ನು ಅಧಿಕೃತ ಮಾಡಿ ಕೊಡುವಂತೆ ಕೋರಲಾಯಿತು.
ಗ್ರಾಮಸ್ಥರೊಂದಿಗೆ ಬಿಜೆಪಿ ನಾಯಕರಾದ ದೀಪಕ್ ದೊಡ್ಡಯ್ಯ, ಗ್ರಾಮಸ್ಥರಾದ ವಿಜೇಂದ್ರ,ರಮೇಶ್,ಬಿ.ಟಿ. ದೇವರಾಜ್, ರವಿ ಕುಮಾರ್, ವೀರೇಂದ್ರ, ಧರ್ಮರಾಜ್, ಸುನೀಲ್, ವೆಂಕಟೇಶ್, ಉಪೇಂದ್ರ,ಲಕ್ಷ್ಮಣ,ವಿನುತ್,ಮೋಹನ್,ಅಭಿಜಿತ್,ಪೂರ್ಣೇಶ್,ಸಂಪತ್,ಅರುಣ್ ಬಿನ್ನಡಿ. ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು