7:37 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಅನನ್ಯ ಭಟ್ ಪ್ರಕರಣ: ವಾಸಂತಿ ಸಹೋದರ ಕೊಡಗಿನ ವಿಜಯ್ ಎಸ್ಐಟಿ ಮುಂದೆ ಹಾಜರು

19/09/2025, 12:27

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆ ಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ವಾಸಂತಿ ಎಂ. ಪಿ. ಸಹೋದರ ಕೊಡಗಿನ ವಿಜಯ್ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ. ವಿಚಾರಣೆಗೆಂದು ಎಸ್ಐಟಿ ಕಚೇರಿಯಿಂದ ನೀಡಿದ್ದ ಹಿನ್ನಲೆಯಲ್ಲಿ ಹಾಜರಾದ ವಿಜಯ್, ಸುಜಾತ ಭಟ್ ವಾಸಂತಿ ಯನ್ನು ತನ್ನ ಮಗಳು ಅನನ್ಯ ಭಟ್ ಎಂದು ಹೇಳಿದಲ್ಲದೆ, ಧರ್ಮಸ್ಥಳಕ್ಕೆ ತನ್ನ ಸ್ನೇಹಿತರೊಂದಿಗೆ ಬಂದಿದ್ದಳು. ಬಳಿಕ ನಾಪತ್ತೆಯಾಗಿದಳು ಎಂದು ಆರೋಪಿಸಿದ ಕಾರಣ ಸಹೋದರ ವಿಜಯ್ ಬಳಿ ಮಾಹಿತಿ ಪಡೆಯಲಾಗಿತ್ತು, ಅದಲ್ಲದೆ ವಿಜಯ್ ಸಹೋದರಿ ವಾಸಂತಿ ಬೆಂಗಳೂರಿನಲ್ಲಿ ನರ್ಸ್ ಆಗಿದ್ದಳು, ಸುಜಾತ ಭಟ್ ಮಾಧ್ಯಮಗಳಿಗೆ ತೋರಿಸಿರುವ ಫೋಟೋ ತನ್ನ ಸಹೋದರಿಯದ್ದು ಎಂದು ಮಾಹಿತಿ ನೀಡಿದು, ಸುಜಾತ ಭಟ್ ನೀಡಿರುವ ದೂರು ಸುಳ್ಳು ಎಂದು ತಿಳಿಸಲಾಗಿದ್ದು, ತನ್ನ ಸಹೋದರಿ ವಿರಾಜಪೇಟೆ ಬಳಿ ಆರ್ಜಿ ಮೃತಾಪಟ್ಟಿದ್ದಾಳೆ, ಈ ಬಗ್ಗೆ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ 18 ವರ್ಷದ ಹಿಂದೆಯೇ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು