7:08 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಅನನ್ಯ ಭಟ್ ಪ್ರಕರಣ: ವಾಸಂತಿ ಸಹೋದರ ಕೊಡಗಿನ ವಿಜಯ್ ಎಸ್ಐಟಿ ಮುಂದೆ ಹಾಜರು

19/09/2025, 12:27

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆ ಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ವಾಸಂತಿ ಎಂ. ಪಿ. ಸಹೋದರ ಕೊಡಗಿನ ವಿಜಯ್ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ. ವಿಚಾರಣೆಗೆಂದು ಎಸ್ಐಟಿ ಕಚೇರಿಯಿಂದ ನೀಡಿದ್ದ ಹಿನ್ನಲೆಯಲ್ಲಿ ಹಾಜರಾದ ವಿಜಯ್, ಸುಜಾತ ಭಟ್ ವಾಸಂತಿ ಯನ್ನು ತನ್ನ ಮಗಳು ಅನನ್ಯ ಭಟ್ ಎಂದು ಹೇಳಿದಲ್ಲದೆ, ಧರ್ಮಸ್ಥಳಕ್ಕೆ ತನ್ನ ಸ್ನೇಹಿತರೊಂದಿಗೆ ಬಂದಿದ್ದಳು. ಬಳಿಕ ನಾಪತ್ತೆಯಾಗಿದಳು ಎಂದು ಆರೋಪಿಸಿದ ಕಾರಣ ಸಹೋದರ ವಿಜಯ್ ಬಳಿ ಮಾಹಿತಿ ಪಡೆಯಲಾಗಿತ್ತು, ಅದಲ್ಲದೆ ವಿಜಯ್ ಸಹೋದರಿ ವಾಸಂತಿ ಬೆಂಗಳೂರಿನಲ್ಲಿ ನರ್ಸ್ ಆಗಿದ್ದಳು, ಸುಜಾತ ಭಟ್ ಮಾಧ್ಯಮಗಳಿಗೆ ತೋರಿಸಿರುವ ಫೋಟೋ ತನ್ನ ಸಹೋದರಿಯದ್ದು ಎಂದು ಮಾಹಿತಿ ನೀಡಿದು, ಸುಜಾತ ಭಟ್ ನೀಡಿರುವ ದೂರು ಸುಳ್ಳು ಎಂದು ತಿಳಿಸಲಾಗಿದ್ದು, ತನ್ನ ಸಹೋದರಿ ವಿರಾಜಪೇಟೆ ಬಳಿ ಆರ್ಜಿ ಮೃತಾಪಟ್ಟಿದ್ದಾಳೆ, ಈ ಬಗ್ಗೆ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ 18 ವರ್ಷದ ಹಿಂದೆಯೇ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು