10:11 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಬಂಟ್ವಾಳ: ಯುವಕ ಗಾಂಜಾ ಸೇವನೆ ವೈದ್ಯಕೀಯ ಪರೀಕ್ಷೆಯಿಂದ ದೃಢ; ಕೇಸು ದಾಖಲು

20/09/2025, 22:26

ಬಂಟ್ವಾಳ(reporterkarnataka.com): ಬಿಳಿಯೂರು ಗ್ರಾಮದ ಯುವಕನೊಬ್ಬ ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದ್ದು, ಕೇಸು ದಾಖಲಿಸಲಾಗಿದೆ.

ಬಂಟ್ವಾಳ ಅಬಕಾರಿ ಉಪಾಧೀಕ್ಷಕರ ತಂಡದವರು ಬಿಳಿಯೂರು ಗ್ರಾಮದಿಂದ ಇಬ್ಬರು ಯುವಕರನ್ನು ಗಾಂಜಾ ಸೇವನೆ ಬಗ್ಗೆ ಕರೆದು ಕೊಂಡು ಹೋಗಿದ್ದು ವೈದ್ಯಕೀಯ ಪರೀಕ್ಷೆ ಮಾಡಿದಾಗ ಬಿಳಿಯೂರು ಗ್ರಾಮ 26ರ ಹರೆಯದ ಅಬೂಬಕ್ಕರ್ ಸಿದ್ದೀಕ್ ಎಂಬುವವನ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು ಈತನ ಮೇಲೆ ಗಾಂಜಾ ಸೇವನೆ ಪ್ರಕರಣ ದಾಖಲಿಸಿ ನೋಟಿಸ್ ನೀಡಿ ತನಿಖೆ ಕೈಗೊಳ್ಳಲಾಗಿದೆ.
ಮತ್ತೊಬ್ಬ ಯುವಕ ಗಾಂಜಾ ಸೇವನೆಯ ಬಗ್ಗೆ ದೃಡಪಟ್ಟಿರುವುದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು