4:58 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್​​​.ಎಲ್. ಭೈರಪ್ಪ ನಿಧನ

24/09/2025, 19:23

ಬೆಂಗಳೂರು(reporterkarnataka.com): ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಡಾ.
ಎಸ್.ಎಲ್.ಭೈರಪ್ಪ ಇಂದು ನಿಧನರಾದರು.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಅವರು ಕೊನೆಯುಸಿರೆಳೆದಿದ್ದಾರೆ. ಡಾ. ಎಸ್.ಎಲ್.ಭೈರಪ್ಪ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಸಾಹಿತ್ಯಾಸಕ್ತರಿಗೆ ಚಿರಪರಿಚಿತ ಹೆಸರು. ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಅವರಿಗೆ ಸಲ್ಲುತ್ತದೆ.
94 ವರ್ಷದ ಹಿರಿಯ ಸಾಹಿತಿ ಎಸ್​. ಎಲ್​. ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು