6:24 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆಯ ಕರಡಿಗೋಡಿನ ಮನೆ ಅಂಗಳದಲ್ಲಿ ಕಾಡಾನೆ ದಾoಧಲೆ: ಬೆಚ್ಚಿ ಬಿದ್ದ ಗ್ರಾಮಸ್ಥರು

26/09/2025, 14:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ವಿರಾಜಪೇಟೆ ತಾಲ್ಲೂಕಿನ ಕರಡಿ ಗೋಡುನಲ್ಲಿ ತೋಟದ ಮನೆಯ ಅಂಗಳದಲ್ಲಿ ಕಾಡಾನೆ ದಾoಧಲೆ ನಡೆಸಿ ಅಪಾರ ಪ್ರಮಾಣದ ನಷ್ಟ ಉಂಟು ಮಾಡಿದೆ. ಇಲ್ಲಿನ ಕುಕ್ಕನೂರು ಪುರುಷೋತ್ತಮ್, ದೇವ ಪ್ರಕಾಶ್ ಮತ್ತು ಸುನಿಲ್ ಎಂಬುವವರ ಮನೆಯ ಅಂಗಳದಲ್ಲಿದ್ದ ಹೂಕುಂಡಗಳು, ಕಾಫಿ, ಅಡಿಕೆ, ಪಪಾಯ ಗಿಡಗಳನ್ನು ಸಂಪೂರ್ಣ ಹಾನಿ ಮಾಡಿ ಉಂಟು ಮಾಡಿದೆ.


ಬಳಿಕ ಇದೇ ಆನೆಗಳು ಪಕ್ಕದ ನಾಲ್ಕೈದು ಭತ್ತದ ಗದ್ದೆಗೆ ಪ್ರವೇಶ ಮಾಡಿದ್ದು ಸಂಪೂರ್ಣ ಪುಡಿಗೈದಿವೆ. ಇತ್ತ ಕಾರ್ಮಿಕರು ಸಾರ್ವಜನಿಕರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಕಷ್ಟ ಪಟ್ಟು ಬೆಳೆದ ಕೃಷಿಗೆ ಪರಿಹಾರ ಜೊತೆಗೆ ಆನೆಗಳಿಂದ ಶಾಶ್ವತ ಪರಿಹಾರ ನೀಡುವಂತೆ ಬೆಳೆಗಾರರು ಅರಣ್ಯ ಇಲಾಖೆಗೆ ಒತ್ತಾಯ ಮಾಡಿದರು, ಕಾಡಿಗೆ ಅಟ್ಟಿದ ಕೆಲವೇ ಗಂಟೆಗಳಲ್ಲಿ ಮತ್ತೆ ಗ್ರಾಮಕ್ಕೆ ಪ್ರವೇಶ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು