1:13 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕುದ್ರೋಳಿ ಕ್ಷೇತ್ರದ ಕಾಳಭೈರವ ದೇವರಿಗೆ 9 ಲಕ್ಷ ರೂ. ವೆಚ್ಚದ ಬೆಳ್ಳಿಯ ಪ್ರಭಾವಳಿ ಸಮರ್ಪಣೆ

26/09/2025, 16:53

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶ್ರೀ ಕಾಳಭೈರವ ದೇವರಿಗೆ ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆಜಿ ತೂಕ ಬೆಳ್ಳಿಯ ಪ್ರಭಾವಳಿ ಅರ್ಪಿಸಲಾಗಿದೆ.
ಕುದ್ರೋಳಿ ಕ್ಷೇತ್ರದ ಸ್ಥಾಪಕ ಅಧ್ಯಕ್ಷ ಸಾಹುಕಾರ್ ಕೊರಗಪ್ಪರವರ ಪುತ್ರ ದಿ.ಸೋಮಸುಂದರಂ ಕುಟುಂಬಸ್ಥರು ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆ.ಜಿ. ತೂಕ ಬೆಳ್ಳಿಯ ಪ್ರಭಾವಳಿಯನ್ನು ಕೊಡುಗೆಯಾಗಿ ಶುಕ್ರವಾರ ನೀಡಿದ್ದಾರೆ.
ದಿ. ಸೋಮಸುಂದರಂ ಅವರು ಸುಮಾರು 34 ವರ್ಷ ಕ್ಷೇತ್ರದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರ ಕಿರಿಯ ಪುತ್ರ ಜೈರಾಜ್ ಎಚ್. ಸೋಮಸುಂದರಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ.ಪೂಜಾರಿ, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ.ಸುವರ್ಣ, ಸದಸ್ಯರಾದ ಗೌರವಿ ರಾಜಶೆರಖರ್, ಲತೀಶ್ ಸುವರ್ಣ, ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು