8:03 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಅಧಿಕಾರಿಗಳು ರಸ್ತೇಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ: ಕಾರು ನಿಲ್ಲಿಸಿ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

27/09/2025, 20:03

ಬೆಂಗಳೂರು(reporter Karnataka.com): ಮಾರ್ಗ ಮಧ್ಯದಲ್ಲಿ‌ ರಿಂಗ್ ರಸ್ತೆಯ ಬದಿಯಲ್ಲಿ CC ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ತಮ್ಮ ವಾಹನ ಚಾಲಕ ನವೀನ್ ಗೆ ಕಾರು ನಿಲ್ಲಿಸುವಂತೆ ಸೂಚಿಸಿದರು.

ಕಾರಿನಿಂದ ಇಳಿದ ಸಿಎಂ ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ಅವರ ವಾಹನ ಸೀಜ್ ಮಾಡಿ ಕೇಸು ದಾಖಲಿಸುವಂತೆ ಸೂಚಿಸಿದರು.
ಬಳಿಕ, ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು