7:41 AM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ ಗಾಯ

30/09/2025, 11:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ವೊಂದು ರಸ್ತೆ ಬದಿಗೆ ಮಗುಚಿ ಬಿದ್ದ ಘಟನೆ ನಡೆದಿದೆ,
ಘಟನೆಯಲ್ಲಿ ಬಸ್ ನಲ್ಲಿದ್ದ ಕೆಲವು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಯದಿಂದ ಪಾರಾಗಿದ್ದಾರೆ.

ಜಲಾಶಯ ಬಳಿ ಕಾವೇರಿ ನೀರಾವರಿ ನಿಗಮದ ಯೋಜನೆಯಿಂದ ನಿರ್ಮಾಣವಾಗುತ್ತಿದ್ದ ರಸ್ತೆ ಕಾಮಗಾರಿ ಪೂರ್ಣಗೊಳ್ಳಿಸದೆ ಹಾಗೇ ಬಿಟ್ಟ ಪರಿಣಾಮ ರಸ್ತೆ ಪಕ್ಕದ ಹಳ್ಳಕ್ಕೆ ವಾಲಿ ಕೊಂಡಿದ್ದು ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗುವುದು ತಪ್ಪಿದೆ. ಅವೈಜ್ಞಾನಿಕ ಕಾಮಗಾರಿ ಯಿಂದ ಈ ಭಾಗದ ಗ್ರಾಮಸ್ಥರು ಕಾವೇರಿ ನೀರಾವರಿ ನಿಗಮದ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು