2:05 PM Thursday2 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ: ಧಾರ್ಮಿಕ ಉಡುಪಿನಲ್ಲಿ ಖಾಕಿಗಳು!!

01/10/2025, 13:12

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು
ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು
ಸಂಭ್ರಮದಿಂದ ಆಚರಿಸಲಾಯಿತು.
ಸರ್ಕಾರಿ ವಾಹನಗಳು,ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಫೋಟೋ ಇಟ್ಟು ಪೂಜೆ ಸಲ್ಲಿಸಿ ಜೊತೆಗೆ
ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್
ಗಳಿಗೆ ವಿಶೇಷವಾಗಿ ಪೂಜೆ ಮಾಡಲಾಯಿತು.ಅದರಲ್ಲೂ
ವಿಶೇಷವಾಗಿ ಪೊಲೀಸರೆಲ್ಲರೂ ಸಹ ಧಾರ್ಮಿಕ ಉಡುಪಗಳಲ್ಲಿ ಕಾಣಿಸಿಕೊಂಡರು.
ಈ ಪೂಜೆಯಲ್ಲಿ ಡಿವೈಎಸ್ ಪಿ ಅರವಿಂದ್ ಕಲಗುಜ್ಜಿ,
ಇನ್ಸೆಕ್ಟರ್ ಇಮ್ರಾನ್ ಬೇಗ್, ಪಿಎಸ್ಐ ಸುಷ್ಮಾ ಸೇರಿ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು