3:58 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು

02/10/2025, 11:42

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಗಜಪಡೆ ಜಂಬೂಸವಾರಿಗೆ ಸಜ್ಜಾಗುತ್ತಿವೆ.

ಕಲಾವಿದ ನಾಗಲಿಂಗಸ್ವಾಮಿ ಹಾಗೂ ತಂಡ ದಸರಾ ಗಜಪಡೆಯನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಿದ್ದು, 14 ಆನೆಗಳಿಗೆ ಬಣ್ಣ ಚಿತ್ತಾರ ಬಿಡಿಸುತ್ತಿದ್ದಾರೆ. ಗಜಪಡೆ ಬಣ್ಣ ಬಣ್ಣಗಳಿಂದ ಸಿಂಗಾರಗೊಳ್ಳುತ್ತಿದ್ದು, 8 ಮಂದಿ ತಂಡದಿಂದ ಬಣ್ಣ ಹಾಕುವ ಕಾರ್ಯ ಪ್ರಗತಿಯಲ್ಲಿದೆ‌.
ಗಜಪಡೆಗೆ ನವಿಲು, ಗಂಡಬೇರುಂಡ ಹಾಗೂ ಬಳ್ಳಿಗಳ ಚಿತ್ತಾರಗಳನ್ನ ಬಿಡಿಸುತ್ತಿರುವ ಕಲಾವಿದರ ತಂಡವು, ಸೊಂಡಿಲು,ಕಣ್ಣು,ಕಿವಿ,ಕಾಲು ಗಳ ಮೇಲೆ ಆಕರ್ಷಕ ಚಿತ್ತಾರಗಳನ್ನ ಬಿಡಿಸುತ್ತಿದ್ದಾರೆ.
ಈ ಮೂಲಕ ಜಂಬೂಸವಾರಿ ಮೆರವಣಿಗೆಗೆ ದ್ರಾಕ್ಷಿ ಗಜಪಡೆಗೆ ಸನ್ನದ್ದವಾಗಿದ್ದು, ಜಂಬೂಸವಾರಿ ವೀಕ್ಷಣೆಗೆ ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು