3:54 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

03/10/2025, 14:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmai.com

ಕಳೆದ ರಾತ್ರಿ ಮಂಜಿನನಗರಿ ಮಡಿಕೇರಿಯಲ್ಲಿ ದೈವ ಲೋಕ ಸೃಷ್ಟಿಮಾಡಿದ್ದ ದಶಮoಟಪಗಳು ನಗರ ಪ್ರದಕ್ಷಿಣೆ ಜೊತೆ ಪ್ರದರ್ಶನ ಮುಗಿಸಿದ್ದು ಸ್ವಸ್ಥಾನಕ್ಕೆ ಮರಳಿದೆ. ನಿಗದಿತ ಸ್ಥಳದಲ್ಲಿ ನೀಡಿದ ಪ್ರದರ್ಶನ ಅನುಗುಣವಾಗಿ ದಶಮoಟಪಗಳ ಸಮಿತಿಯ ತೀರ್ಪುಗಾರರು ಅಂತಿಮ ವಿಜೇತರ ಪಟ್ಟಿ ಬಿಡುಗಡೆ ಗೊಳಿಸಿದೆ.



ಶ್ರೀ ಕೋಟೆ ಗಣಪತಿ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳಿಗೆ ಸಮವಾಗಿ ಪ್ರಥಮ ಸ್ಥಾನ. ಶ್ರೀ ಕಂಚಿ ಕಾಮಾಕ್ಷಿ ದೇವಾಲಯಕ್ಕೆ ದ್ವಿತೀಯ ಹಾಗೂ ಶ್ರೀ ದಂಡಿನ ಮಾರಿಯಾಮ್ಮ ದೇವಾಲಯಕ್ಕೆ ತೃತೀಯ ಸ್ಥಾನ ನೀಡಲಾಗಿದೆ. ಗಾಂಧಿ ಮೈದಾನ ವೇದಿಕೆಯಲ್ಲಿ ಅಂತಿಮ ತೀರ್ಪು ಪ್ರಕಾತಿಸುತ್ತಿದ್ದಂತೆ ಆಯಾ ದೇವಾಲಯ ಸಮಿತಿಯವರು ಅಂಕ ನೀಡಿದರಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿ ಪ್ರಮಾಣ ಪತ್ರಗಳ್ಳನ್ನು ಬಿಸಾಕಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಅನಿವಾರ್ಯ ಎದುರಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು