9:27 PM Friday3 - October 2025
ಬ್ರೇಕಿಂಗ್ ನ್ಯೂಸ್
ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ

ಇತ್ತೀಚಿನ ಸುದ್ದಿ

ದಶಮಂಟಪಗಳ ಸ್ಪಧೆ೯ಯ ಬಹುಮಾನ ಗಲಾಟೆ: ವೇದಿಕೆಯಿಂದ ತಳ್ಳಲ್ಪಟ್ಟ ಡಿವೈಎಸ್ಪಿ ಕೆಳಗೆ ಬಿದ್ದು ಗಾಯ; ಆರೋಪಿ ಬಂಧನ

03/10/2025, 16:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾ ಬಹುಮಾನ ವಿತರಣೆ ಸಂದರ್ಭ ಇಂದು ಬೆಳಿಗ್ಗೆ ನಡೆದ ಘರ್ಷಣೆ ಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಡಿವೈಎಸ್ಪಿ ರವರ ಮೇಲೆ ಹಲ್ಲೆಯಾಗಿರುವ ಘಟನೆ ನಡೆದಿದೆ.
ದಶಮಂಟಪಗಳಿಗೆ ಇಂದು ಬೆಳಗ್ಗೆ ಗಾಂಧಿ ಮೈದಾನದಲ್ಲಿ ಬಹುಮಾನ ವಿತರಣೆ ಸಂದಭ೯ ಯಕ್ಷಿತ್ ಎಂಬಾತ ವೇದಿಕೆಯಲ್ಲಿ ಗಲಾಟೆ ಮಾಡುತ್ತಿದ್ದರು.
ಈ ಸಂದಭ೯ ಪರಿಸ್ಥಿತಿ ನಿಯಂತ್ರಿಸಲು ಹೋಗಿದ್ದ ಡಿವೈಎಸ್ಪಿ ಸೂರಜ್ ಅವರನ್ನು ಯಕ್ಷಿತ್ ವೇದಿಕೆ ಮೇಲಿಂದ ತಳ್ಳಿದರು. ವೇದಿಕೆಯಿಂದ ಕೆಳಕ್ಕೆ ಬಿದ್ದ ಸೂರಜ್ ಅವರಿಗೆ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದೆ.


ಸೂರಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯಕ್ಷಿತ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ ಎಸ್ಪಿ ರಾಮರಾಜನ್ ಮಾಹಿತಿ ನೀಡಿದ್ದಾರೆ.
ಪ್ರತೀ ವಷ೯ ಬಹುಮಾನ ವಿತರಣೆ ಸಂದಭ೯ ಗಲಭೆಗಳಾಗುತ್ತಿರುವುದು ವಿಷಾಧನೀಯ ಪ್ರತೀ ಸಭೆಯಲ್ಲಿಯೂ ನಾನು ಈ ಬಗ್ಗೆ ಹೇಳಿದ್ದೆ. ಆದರೆ ಈ ವಷ೯ ಕೂಡ ಬಹುಾಮನ ವಿತರಣೆ ಸಂದಭ೯ ಗಲಭೆಗಳಾಗಿದೆ.
ಮುಂದೇ ಯಾವ ರೀತಿ ಕ್ರಮಕೈಗೊಳ್ಳಬೇಕೆಂದು ಪರಿಶೀಲಿಸುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು