9:30 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ ಬಂಧನ

03/10/2025, 21:18

ಹಾಸನ(reporterkarnataka.com): ಇಲ್ಲಿನ ಆಲೂರು ತಾಲ್ಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ತಾಯಿ-ಮಗನ ಜಗಳ ಹೆತ್ತಬ್ಬೆಯ ಕೊಲೆಯಲ್ಲಿ ಅಂತ್ಯ ಕಂಡಿದೆ.
ಮನೆಗೆ ಕುಡಿದು ಬಂದ ಮಗ ಸಂತೋಷ್ (19) ತಾಯಿ ಪ್ರೇಮ(45) ಅವರೊಂದಿಗೆ ಅಡುಗೆ ಮಾಡಿಲ್ಲ ಎಂದು ಕ್ಯಾತೆ ತೆಗೆದು ಜಗಳ ಶುರು ಮಾಡಿದ್ದಾನೆ. ಜಗಳ ವಿಕೋಪಕ್ಕೆ ತಲುಪುತ್ತಿದ್ದಂತೆ ಅಲ್ಲೇ ಇದ್ದ ಕಟ್ಟಿಗೆಯಿಂದ ತಾಯಿಯ ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರ ಸ್ವರೂಪದ ಗಾಯಗಳಿಂದ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ದು ತಾಯಿಯನ್ನು ತಕ್ಷಣವೇ ಏಚೆತ್ತುಕೊಂಡ ಕುಟುಂಬಸ್ಥರು ಹಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆ ಉಸಿರೇಳೆದಿದ್ದಾರೆ.ಆರೋಪಿ ಸಂತೋಷ್ (19)ನನ್ನು ಆಲೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು