4:11 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಾಂಧಲೆ ಪ್ರಕರಣ: 3 ಮಂದಿ ವಿರುದ್ಧ ಮೊಕದ್ದಮೆ; ಉಳಿದವರನ್ನು ಪತ್ತೆಹಚ್ಚಲು ಪೊಲೀಸರಿಂದ ಕ್ರಮ

05/10/2025, 12:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಾಂಧಲೆ ನಡೆಸಿ ಸೊತ್ತುಗಳ ಹಾನಿಪಡಿಸಿದ ಪ್ರಕರಣ ಸಂಬಂಧಿಸಿದಂತೆ ಮೂವರ ಮಂದಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಉಳಿದವರನ್ನು ಪತ್ತೆಹಚ್ಚಲು ಪೊಲೀಸರು ಕ್ರಮಕೈಗೊಂಡಿದ್ದಾರೆ.


ಮಡಿಕೇರಿಯ ದಸರಾ ಕಲಾ ವೇದಿಕೆಯಲ್ಲಿ ಬಹುಮಾನ ವಿತರಣೆ ಸಂದರ್ಭ ಅಸಮಾಧಾನ ವ್ಯಕ್ತಪಡಿಸಿ ವೇದಿಕೆ ಏರಿ “ಮೋಸ.. ಮೋಸ” ಎಂದು ಘೋಷಣೆ ಕೂಗಿ ಅಲ್ಲಿದ್ದ ಪೊಡಿಯಮ್, ಎಲ್.ಇ.ಡಿ, ಧ್ವನಿವರ್ಧಕ, ಲೈಟ್ ಗಳನ್ನು ಹೊಡೆದು ಹಾಕಿ ಹಾಗೆ ಬಹುಮಾನಕ್ಕೆ ಇಟ್ಟ ಚಿನ್ನ ಹಾಗೂ ಬೆಳ್ಳಿಯ ಬಹುಮಾನಗಳನ್ನು ವೇದಿಕೆಯಿಂದ ಕೆಳಗೆ ಬಿಸಾಕಿ, 150 ಕುರ್ಚಿಗಳನ್ನು ಹಾನಿಪಡಿಸಿ ಒಟ್ಟು ಎರಡು ಲಕ್ಷ ರೂಪಾಯಿ ಎಷ್ಟು ನಷ್ಟ ಪಡಿಸಿರುವ ಹಿನ್ನೆಲೆಯಲ್ಲಿ ಪವನ್ ಕುಮಾರ್ ಕೆ.ಆರ್, ವಿನೋದ್ ಕಾರ್ಯಪ್ಪ ಸುಹಾಸ್ ಶೆಟ್ಟಿ, ಮೇಲೆ ಪೊಲೀಸರು ಬಿ.ಎನ್ ಎಸ್ 292, 324 (5)189(2) ರ ಅಡಿಯಲ್ಲಿ ಮೊಕದಮೆ ದಾಖಲು ಮಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ಭಾಗಿಯಾದ ಇತರರನ್ನು ಕೂಡ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು