8:14 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್ ನಲ್ಲಿ ವಾಹನಗಳಿಗೆ ಆಶೀರ್ವಾದ ಕಾರ್ಯಕ್ರಮ

05/10/2025, 21:38

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾಹನಗಳನ್ನು ಆಶೀರ್ವಾದಿಸುವ ಕಾರ್ಯಕ್ರಮ ಭಾನುವಾರ ನಡೆಯಿತು.
ಚರ್ಚ್ ನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್‌ ಕುವೆಲ್ಲೊ ಅವರು ಬಲಿಪೂಜೆಯ ಬಳಿಕ ಪವಿತ್ರ ಜಲವನ್ನು ಸಂಪ್ರೋಕ್ಷಣೆ ಮಾಡಿ ವಾಹನಗಳನ್ನು ಆಶೀರ್ವದಿಸುವ ಕಾರ್ಯಕ್ರಮ ನೆರವೇರಿಸಿದರು. ವಾಹನಗಳು ಮತ್ತು ಅದನ್ನು ಚಲಾಯಿಸುವವರು ಹಾಗೂ ವಾಹನಗಳಲ್ಲಿ ಪ್ರಯಾಣಿಸುವವರ ಸುರಕ್ಷತೆಗಾಗಿ ವಿಶೇಷವಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪ್ರಾರ್ಥನಾ ಗೀತೆ ‘ಹಿಸೊಪಾನ್‌ ಮ್ಹಜೆರ್‌, ಉದಾಕ್ ಶಿಂಪ್ಡಾಯ್‌ ಏ ಸೊಮಿಯಾ, ಆನಿ ಹಾಂವ್ ನಿತಳ್ ಜಾತಲೊಂ; ಧುಂ ತು ಮ್ಹಾಕಾ, ಆನಿ ಹಿಮಾ ಪ್ರಾಸ್‌ ಧವೊ ಜಾತಲೊಂ’ ಇದನ್ನು ಹಾಡಲಾಯಿತು. ಕಾರ್ಯಕ್ರಮದಲ್ಲಿ ನೂರಕ್ಕೂ ಆಧಿಕ ವಾಹನಗಳನ್ನು ಆಶೀರ್ವಾದ ಮಾಡಲಾಯಿತು.


ಈ ಸಮಾರಂಭದಲ್ಲಿ ಚರ್ಚ್‌ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು