7:30 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mangaluru | ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರಕ್ಕೆ ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಭೇಟಿ: ವಿಶೇಷ ಪ್ರಾರ್ಥನೆ ಸಲ್ಲಿಕೆ

06/10/2025, 20:46

ಮಂಗಳೂರು(reporterkarnataka.com): ನಗರದ ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರಕ್ಕೆ ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರು ಭೇಟಿ ನೀಡಿದರು.


ವಂದನೀಯ ಧರ್ಮ ಗುರು ಪೀಟರ್ ಗೊನ್ಸಲ್ವಿಸ್ ಸ್ವಾಗತ ತಿಸಿ ಅವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ವಂದನೀಯ ಧರ್ಮ ಗುರು ಲಾರೆನ್ಸ್ ಕುತಿನ್ಹ ಪಾಲನ ಮಂಡಳಿ ಉಪದೇಕ್ಷ ಜಾನ್ ಡಿಸಿಲ್ವ ಮತ್ತು ಸದಸ್ಯರಾದ ರೂಡಿ ಪಿಂಟೋ ಅವರು ಸಚಿವರಿಗೆ ಶಾಲೂ, ಹೂಗುಚ್ಚ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಜೆ. ಆರ್. ಲೋಬೊ, ಮಂಗಳೂರು ವಿದ್ಯುತ್ ನಿಗಮ ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್, ರಚನಾ ಅಧ್ಯಕ್ಷ ಜಾನ್ ಮೊಂತೆರೋ ಮತ್ತು ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು