12:19 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕೊಡಗಿನ ಜಿ.ಕೆ ಮುತ್ತಮ್ಮಗೆ ವಾಲ್ಮೀಕಿ ಪ್ರಶಸ್ತಿ: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಪ್ರದಾನ

07/10/2025, 12:42

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಜ್ಯ ಸರ್ಕಾರ ನೀಡಲಾಗುವ ವಾಲ್ಮೀಕಿ ಪ್ರಶಸ್ತಿ ಈ ಬಾರಿ ಸಂಘಟನಾ ಕ್ಷೇತ್ರಕ್ಕೆ ಕೊಡಗಿನ ಜಿ.ಕೆ ಮುತ್ತಮ್ಮ ರವರಿಗೆ ನೀಡಲಾಗಿದೆ.
ಸೂರಿಲ್ಲದವರಿಗೆ ಸೂರು ಕೊಡಿಸುವ ಬಗ್ಗೆ ಈ ಹಿಂದೆ ದಿಡ್ಡಳ್ಳಿ ಜನರ ಪುನರ್ವಸತಿ ಕೇಂದ್ರಕ್ಕಾಗಿ ತೀವ್ರ ಸ್ವರೂಪದ ಹೋರಾಟವನ್ನು ಮಾಡಿದ್ದರು.
ಅಂದಿನ ಸರ್ಕಾರ ಇವರ ನಡೆಗೆ ಮಣಿದು ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ಪುನರ್ವಸತಿ ಕೇಂದ್ರವನ್ನು ಆರಂಭಿಸಿ ನಿರಾಶ್ರಿತರಿಗೆ ಸಂಪೂರ್ಣ ಸವಲತ್ತು ಇರುವ ನಿವೇಶನ ಹಾಗೂ ಮನೆಯನ್ನು ನಿರ್ಮಿಸಿ ಕೊಟ್ಟಿದೆ. ಜಿ ಕೆ ಮುತ್ತಮ್ಮ ಹಲವಾರು ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು, ದುರ್ಬಲ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸಿದ್ದಾರೆ.
ಇವರ ಸಂಘಟನಾ ಚಾತುರ್ಯಕ್ಕಾಗಿ ಈ ಬಾರಿ ಇವರಿಗೆ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು