9:21 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಕೊಡಗಿನ ಜಿ.ಕೆ ಮುತ್ತಮ್ಮಗೆ ವಾಲ್ಮೀಕಿ ಪ್ರಶಸ್ತಿ: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಪ್ರದಾನ

07/10/2025, 12:42

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಜ್ಯ ಸರ್ಕಾರ ನೀಡಲಾಗುವ ವಾಲ್ಮೀಕಿ ಪ್ರಶಸ್ತಿ ಈ ಬಾರಿ ಸಂಘಟನಾ ಕ್ಷೇತ್ರಕ್ಕೆ ಕೊಡಗಿನ ಜಿ.ಕೆ ಮುತ್ತಮ್ಮ ರವರಿಗೆ ನೀಡಲಾಗಿದೆ.
ಸೂರಿಲ್ಲದವರಿಗೆ ಸೂರು ಕೊಡಿಸುವ ಬಗ್ಗೆ ಈ ಹಿಂದೆ ದಿಡ್ಡಳ್ಳಿ ಜನರ ಪುನರ್ವಸತಿ ಕೇಂದ್ರಕ್ಕಾಗಿ ತೀವ್ರ ಸ್ವರೂಪದ ಹೋರಾಟವನ್ನು ಮಾಡಿದ್ದರು.
ಅಂದಿನ ಸರ್ಕಾರ ಇವರ ನಡೆಗೆ ಮಣಿದು ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ಪುನರ್ವಸತಿ ಕೇಂದ್ರವನ್ನು ಆರಂಭಿಸಿ ನಿರಾಶ್ರಿತರಿಗೆ ಸಂಪೂರ್ಣ ಸವಲತ್ತು ಇರುವ ನಿವೇಶನ ಹಾಗೂ ಮನೆಯನ್ನು ನಿರ್ಮಿಸಿ ಕೊಟ್ಟಿದೆ. ಜಿ ಕೆ ಮುತ್ತಮ್ಮ ಹಲವಾರು ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು, ದುರ್ಬಲ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸಿದ್ದಾರೆ.
ಇವರ ಸಂಘಟನಾ ಚಾತುರ್ಯಕ್ಕಾಗಿ ಈ ಬಾರಿ ಇವರಿಗೆ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು