7:04 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹಾರಂಗಿ ಆಣೆಕಟ್ಟಿಗೆ ಹರಿದು ಬಂದ 43 ಟಿಎಂಸಿ ನೀರು:ಕಳೆದ ಬಾರಿಗಿಂತ 11 ಟಿಎಂಸಿ ಅಧಿಕ

08/10/2025, 15:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾವೇರಿ ಜಲನಯನ ಪ್ರದೇಶದ ಪ್ರಮುಖ ಆಣೆಕಟ್ಟೆಯಾದ ಹಾರಂಗಿಗೆ ಈ ವರೆಗೆ 43 ಟಿಎಂಸಿ ನೀರು ಹರಿದು ಬಂದಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ 11 ಟಿಎಂಸಿ ನೀರು ಅಧಿಕ ನೀರು ಹರಿದು ಬಂತಂತಾಗಿದೆ.
ಇಲ್ಲಿವರೆಗೆ 36.651 ಟಿಎಂಸಿ ನೀರನ್ನು ನದಿಗೆ ಮತ್ತು 4.045 ಟಿಎಂಸಿ ನೀರನ್ನು ನಾಲೆಗೆ ಹರಿಸಲಾಗಿದೆ. ಕಳೆದ 25 ವರ್ಷದಲ್ಲಿ ಅವಧಿಗೆ ಮುನ್ನ ಹೆಚ್ಚುವರಿ 11 ಟಿಎಂಸಿ ಅಷ್ಟು ನೀರು ಹರಿದು ಬಂದಿರುವುದು ಹೊಸ ದಾಖಲೆ ಬರೆದಂತಾಗಿದೆ. ಸದ್ಯಕ್ಕೆ 649 ಕ್ಯೂಸೆಕ್ಸ್ ನೀರು ಒಳಹರಿವು ಇದ್ದು, ನಾಲೆಗೆ 800 ಕ್ಯೂಸೆಕ್ಸ್ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು