1:05 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಹಾರಂಗಿ ಆಣೆಕಟ್ಟಿಗೆ ಹರಿದು ಬಂದ 43 ಟಿಎಂಸಿ ನೀರು:ಕಳೆದ ಬಾರಿಗಿಂತ 11 ಟಿಎಂಸಿ ಅಧಿಕ

08/10/2025, 15:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾವೇರಿ ಜಲನಯನ ಪ್ರದೇಶದ ಪ್ರಮುಖ ಆಣೆಕಟ್ಟೆಯಾದ ಹಾರಂಗಿಗೆ ಈ ವರೆಗೆ 43 ಟಿಎಂಸಿ ನೀರು ಹರಿದು ಬಂದಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ 11 ಟಿಎಂಸಿ ನೀರು ಅಧಿಕ ನೀರು ಹರಿದು ಬಂತಂತಾಗಿದೆ.
ಇಲ್ಲಿವರೆಗೆ 36.651 ಟಿಎಂಸಿ ನೀರನ್ನು ನದಿಗೆ ಮತ್ತು 4.045 ಟಿಎಂಸಿ ನೀರನ್ನು ನಾಲೆಗೆ ಹರಿಸಲಾಗಿದೆ. ಕಳೆದ 25 ವರ್ಷದಲ್ಲಿ ಅವಧಿಗೆ ಮುನ್ನ ಹೆಚ್ಚುವರಿ 11 ಟಿಎಂಸಿ ಅಷ್ಟು ನೀರು ಹರಿದು ಬಂದಿರುವುದು ಹೊಸ ದಾಖಲೆ ಬರೆದಂತಾಗಿದೆ. ಸದ್ಯಕ್ಕೆ 649 ಕ್ಯೂಸೆಕ್ಸ್ ನೀರು ಒಳಹರಿವು ಇದ್ದು, ನಾಲೆಗೆ 800 ಕ್ಯೂಸೆಕ್ಸ್ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು