9:12 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಹಾರಂಗಿ ಆಣೆಕಟ್ಟಿಗೆ ಹರಿದು ಬಂದ 43 ಟಿಎಂಸಿ ನೀರು:ಕಳೆದ ಬಾರಿಗಿಂತ 11 ಟಿಎಂಸಿ ಅಧಿಕ

08/10/2025, 15:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾವೇರಿ ಜಲನಯನ ಪ್ರದೇಶದ ಪ್ರಮುಖ ಆಣೆಕಟ್ಟೆಯಾದ ಹಾರಂಗಿಗೆ ಈ ವರೆಗೆ 43 ಟಿಎಂಸಿ ನೀರು ಹರಿದು ಬಂದಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ 11 ಟಿಎಂಸಿ ನೀರು ಅಧಿಕ ನೀರು ಹರಿದು ಬಂತಂತಾಗಿದೆ.
ಇಲ್ಲಿವರೆಗೆ 36.651 ಟಿಎಂಸಿ ನೀರನ್ನು ನದಿಗೆ ಮತ್ತು 4.045 ಟಿಎಂಸಿ ನೀರನ್ನು ನಾಲೆಗೆ ಹರಿಸಲಾಗಿದೆ. ಕಳೆದ 25 ವರ್ಷದಲ್ಲಿ ಅವಧಿಗೆ ಮುನ್ನ ಹೆಚ್ಚುವರಿ 11 ಟಿಎಂಸಿ ಅಷ್ಟು ನೀರು ಹರಿದು ಬಂದಿರುವುದು ಹೊಸ ದಾಖಲೆ ಬರೆದಂತಾಗಿದೆ. ಸದ್ಯಕ್ಕೆ 649 ಕ್ಯೂಸೆಕ್ಸ್ ನೀರು ಒಳಹರಿವು ಇದ್ದು, ನಾಲೆಗೆ 800 ಕ್ಯೂಸೆಕ್ಸ್ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು