10:36 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ

11/10/2025, 11:40

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಹಿನೂರ್ ರಸ್ತೆಯಲ್ಲಿನ ಎಂ. ಎಂ. ಅಬ್ದುಲ್ ರೆಹಮಾನ್ ಎಂಬುವವರಿಗೆ ಸೇರಿದ ಬ್ರೈಟ್ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕಾರಣಕ್ಕೆ ಸಂಬಂಧಿದಂತೆ ಕೊಡಗು ಪೊಲೀಸರು 5 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೆಪ್ಟೆಂಬರ್ 25ರ ರಾತ್ರಿ ಸ್ಟುಡಿಯೋದ ಶಟರ್ಸ್ ಮುರಿದು ಕಲರ್ ಪ್ರಿಂಟರ್ ಹಾಗೂ ಕೇಬಲ್ ಗಳನ್ನು ಕಳುವಾಗಿರುವ ಬಗ್ಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನತ್ತಿದ ಪೊಲೀಸರು ಮಡಿಕೇರಿ ತಾಲ್ಲೂಕಿನ ಬೇತು ಗ್ರಾಮದ ಮಹಮದ್ ಸುಹೇಲ್, ಹೊದವಾಡ ಗ್ರಾಮದ ಮಹಮದ್ ಮುಬಶೀರ್, ಮೊಹಮದ್ ಜೈನದ್ದಿನ್, ನಾಪೋಕ್ಲು ವಿನ ಕೊಳಕೇರಿ ಯ ಮುಜಾಮಿಲ್ ಹಾಗೂ ವಿರಾಜಪೇಟೆ ತಾಲ್ಲೂಕಿನ ಕುಂಜಿಲ ಗ್ರಾಮದ ಫಯಾಜ್ ರನ್ನು ಬಂಧಿಸಲಾಗಿದ್ದು, ಬಂಧಿತರಿಂದ ಒಂದು ಕಲರ್ ಪ್ರಿಂಟರ್ ಮತ್ತು ಕೇಬಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು