12:15 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕ್ಯಾಬ್ ಚಾಲಕನ ನಿಂದಿಸಿದ ಪ್ರಕರಣ: ಮಲಯಾಳಂ ನಟ ಜಯಕೃಷ್ಣನ್ ಮಂಗಳೂರಲ್ಲಿ ಅರೆಸ್ಟ್

12/10/2025, 10:01

ಮಂಗಳೂರು(reporterkarnataka.com): ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ನನ್ನು ಉರ್ವಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಲಯಾಳಂ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರೆರಿಸ್ಟ್ ಎಂಬುದಾಗಿ ಬೈದಿದ್ದಕ್ಕೆ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಸೆಪ್ಟೆಂಬರ್ 9ರಂದು ಆಪ್ ಮೂಲಕ ಶಫೀಕ್ ಅಹ್ಮದ್ ಅವರ ಕ್ಯಾಬ್ ಅನ್ನು ನಟ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಬುಕ್ ಮಾಡಿದ್ದರು. ತೀವ್ರವಾದಿ, ಟೆರರಿಸ್ಟ್ ಎಂದು ಅಪಹಾಸ್ಯ ಮಾಡಿದ್ದರು. ಹಿಂದಿ,ಮಲಯಾಳಂ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಸಂಬಂಧ ಕ್ಯಾಬ್ ಚಾಲಕ ನೀಡಿದ್ದಂತ ದೂರು ಆಧರಿಸಿ ಬಿಎನ್ ಎಸ್ ಕಾಯ್ದೆ. ಕಲಂ 352, 352(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು