1:27 AM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಕ್ಯಾಬ್ ಚಾಲಕನ ನಿಂದಿಸಿದ ಪ್ರಕರಣ: ಮಲಯಾಳಂ ನಟ ಜಯಕೃಷ್ಣನ್ ಮಂಗಳೂರಲ್ಲಿ ಅರೆಸ್ಟ್

12/10/2025, 10:01

ಮಂಗಳೂರು(reporterkarnataka.com): ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ನನ್ನು ಉರ್ವಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಲಯಾಳಂ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರೆರಿಸ್ಟ್ ಎಂಬುದಾಗಿ ಬೈದಿದ್ದಕ್ಕೆ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಸೆಪ್ಟೆಂಬರ್ 9ರಂದು ಆಪ್ ಮೂಲಕ ಶಫೀಕ್ ಅಹ್ಮದ್ ಅವರ ಕ್ಯಾಬ್ ಅನ್ನು ನಟ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಬುಕ್ ಮಾಡಿದ್ದರು. ತೀವ್ರವಾದಿ, ಟೆರರಿಸ್ಟ್ ಎಂದು ಅಪಹಾಸ್ಯ ಮಾಡಿದ್ದರು. ಹಿಂದಿ,ಮಲಯಾಳಂ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಸಂಬಂಧ ಕ್ಯಾಬ್ ಚಾಲಕ ನೀಡಿದ್ದಂತ ದೂರು ಆಧರಿಸಿ ಬಿಎನ್ ಎಸ್ ಕಾಯ್ದೆ. ಕಲಂ 352, 352(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು