12:12 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು ಪರಾರಿ

14/10/2025, 10:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯಲ್ಲಿನ ಕಾಗದಿಕಟ್ಟೆ ಬಳಿ ಇಂದು ಬೆಳಗ್ಗಿನ ಜಾವ ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ನಿಯಂತ್ರಣ ಪಲ್ಟಿಯಾದ ಘಟನೆ ನಡೆದಿದೆ. KA-13 B 3078 ಸಂಖ್ಯೆ ಹಾಸನ ಮೂಲದ ವಾಹನ ಇದಾಗಿದ್ದು, ಅಘಾತದಲ್ಲಿ ವಾಹನದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರನ್ನು ಅವರ ಕಡೆಯವರು ಬಂದು ಬೇರೆಡೆಗೆ ಸಾಗಿಸಲಾಗಿದೆ ಎನ್ನಲಾಗಿದೆ. ಇತ್ತ ಗಾಯಗೊಂಡ ಗೋವುಗಳು, ಸಾವು ಬದುಕಿನ ನಡುವೆ ನರಳಾಡು ತ್ತಿದ್ದು ಸ್ಥಳೀಯರು ರಕ್ಷಿಸಿ ಚಿಕಿತ್ಸೆ ನೀಡಲಾಗಿದೆ.ನಾಪತ್ತೆಯಾಗಿರ ಆರೋಪಿಗಳ ಪತ್ತೆಗೆ ಶನಿವಾರ ಸಂತೆ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು