6:40 PM Tuesday14 - October 2025
ಬ್ರೇಕಿಂಗ್ ನ್ಯೂಸ್
Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ… ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆಗೆ

14/10/2025, 18:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇದೇ ಭಾನುವಾರ- ಸೋಮವಾರ ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸವ ಹಿನ್ನೆಲೆ ಭಕ್ತ ಸಾಗರ 5 ಕಿ.ಮೀ. ಬೆಟ್ಟ ಏರಲಿರುವ ಕಾರಣ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಪ್ರತಿ ವರ್ಷ 60-70 ಸಾವಿರಕ್ಕೂ ಹೆಚ್ಚು ಭಕ್ತರು ದೇವೀರಮ್ಮನ ದರ್ಶನಕ್ಕೆ ಬೆಟ್ಟ ಹತ್ತುತ್ತಾರೆ.
15 ವರ್ಷ ಮೇಲ್ಪಟ್ಟು 60 ವರ್ಷ ಒಳಗಿನವರು ಮಾತ್ರ ಬೆಟ್ಟ ಹತ್ತಬೇಕು. ಪ್ರವಾಸಿ ತಾಣ ಹಾಗೂ ಭಕ್ತರ ನಡುವೆ ಜನಸಂದಣಿ ತಡೆಗೆ ಜಿಲ್ಲಾಡಳಿತ ಕ್ರಮಕೈಗೊಂಡಿದೆ.
19ರ ಬೆಳಗ್ಗೆ 6 ಗಂಟೆಯಿಂದ 20ರ ಸಂಜೆ 6 ಗಂಟೆವರೆಗೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬರದಂತೆ ಮನವಿ ಮಾಡಲಾಗಿದೆ.
ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ದತ್ತಪೀಠ, ಮಾಣಿಕ್ಯಾಧಾರಕ್ಕೆ ಪ್ರವಾಸಿಗರು ಬರದಂತೆ ಮನವಿ ಮಾಡಲಾಗಿದೆ‌.
ಹೋಂ ಸ್ಟೇ, ರೆಸಾರ್ಟ್ ಬುಕ್ ಮಾಡಿರುವವರಿಗೆ ಯಾವುದೇ ನಿರ್ಬಂಧ ಇರುವುದಿಲ್ಲ.
ರಾಜ್ಯ ಹೆದ್ದಾರಿ ತರೀಕೆರೆ ಮಾರ್ಗವನ್ನ ಬಿಂಡಿಗ ದೇವೀರಮ್ಮನ ಭಕ್ತರಿಗೆ ಮೀಸಲಿಡಲಾಗಿದೆ.
ಅನ್ಯ ಕಾರ್ಯದ ನಿಮಿತ್ತ ಚಿಕ್ಕಮಗಳೂರಿಗೆ ಬರುವವರು ಕಡ್ಡಾಯವಾಗಿ ಕಡೂರು ಮಾರ್ಗದಲ್ಲಿ ಬರುವಂತೆ ಸೂಚನೆ ನೀಡಲಾಗಿದೆ.
ಭಕ್ತರಿಗೆ ವರ್ಷಕ್ಕೊಮ್ಮೆ ದರ್ಶನ ನೀಡುವ ಬೆಟ್ಟದ ಮೇಲಿರೋ ಬಿಂಡಿಗ ದೇವೀರಮ್ಮ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು