11:25 PM Tuesday14 - October 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್ ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ… ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ…

ಇತ್ತೀಚಿನ ಸುದ್ದಿ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ.15- 25 ರವರೆಗೆ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ “: ಪ್ರತೀ ಆಭರಣಗಳ ಒಂದು ಪವನ್ ಗೆ 3000 ರೂ. ಕಡಿತ

14/10/2025, 19:30

ಸುಳ್ಯ(reporterkarnataka.com): ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿದೆ.
ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ. 3000 ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ಗ್ರಾಹಕರು ಆಯ್ಕೆಯ, ಮನಕ್ಕೊಪ್ಪುವ ಡೈಮೆಂಡ್ ಆಭರಣಗಳು ಕೂಡಾ ಲಭ್ಯವಿದೆ. ಈ ಸುವರ್ಣಾವಕಾಶವನ್ನುಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಹಾಗೂ ಈ ಬೆಳಕಿನ ದೀಪಾವಳಿ ಹಬ್ಬವನ್ನು ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸಂಭ್ರಮಿಸಿ.

ಇತ್ತೀಚಿನ ಸುದ್ದಿ

ಜಾಹೀರಾತು