3:01 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್

14/10/2025, 23:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ಲೈನ್ ಮನೆಯಲ್ಲಿರುವ ಅಸ್ಸಾಂ ಕಾರ್ಮಿಕರಿಗೆ ಹಾಡಹಗಲೇ ವಾಹನದಲ್ಲಿ ರಾಜಾರೋಷವಾಗಿ ಮಾರಾಟ ಮಾಡುತ್ತಿದ್ದ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಚೇರಂಬಾಣೆಯಲ್ಲಿ ವಾರದ ಸಂತೆಯಾಗಿರುವ ಹಿನ್ನಲ್ಲೆಯಲ್ಲಿ ಬಹಿರಂಗವಾಗಿ ಗೋವು ಮಾಂಸ ಸಿಗದೆ ಇರುವ ಹಿನ್ನಲೆಯಲ್ಲಿ ಸ್ಥಳೀಯ ಹಸ್ಯನರ್ ಅಸ್ಸಾಂ ಕಾರ್ಮಿಕರಿಗೆ ಸರಬರಾಜು ಮಾಡುತ್ತಿದ್ದ, ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೆರೆಗೆ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ಕುಕ್ಕೆರ ಅಜಿತ್ ನೇತೃತ್ವದಲ್ಲಿ ತಂಡ ಆರೋಪಿಯನ್ನು ಮಾಂಸ ಸಮೇತ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಭಾಗಮಂಡಲ ಪೊಲೀಸರು ಆಗಮಿಸಿ ಹಸ್ಯನರ್ ಬಂಧಿಸಿ ಮಾಂಸ ವನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು