10:56 PM Sunday7 - December 2025
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ

ಇತ್ತೀಚಿನ ಸುದ್ದಿ

ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

15/10/2025, 19:01

*ಕಾರು, ಜೀಪು, ಟ್ರಾಕ್ಟರ್, ಹಿಟಾಚಿ, ಜೆ.ಸಿ.ಬಿ. ಚಾಲನೆಗಾಗಿ ಬಾಲಕನಿಗೆ ಅರಸಿ ಬಂದ ಅಂತರರಾಷ್ಟ್ರೀಯ ಪ್ರಶಸ್ತಿ*

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಇನ್ನೂ 11 ವಯಸ್ಸಿನ ಬಾಲಕ ಹಾಗೂ 5ನೇ ತರಗತಿ ವಿದ್ಯಾರ್ಥಿಯಾಗಿದ್ದು,ಲೀಲಾಜಾಲವಾಗಿ ಕಾರು, ಜೀಪು, ಟ್ರಾಕ್ಟರ್ ಚಲಾಯಿಸುತ್ತಾನೆ.

ಹಿಟಾಚಿ,ಜೆಸಿಬಿಯನ್ನು ಕೂಡ ಸಲೀಸಾಗಿ ಆಪರೇಟ್ ಮಾಡುವ ಸಾಧನೆಗಾಗಿ ಮಡಿಕೇರಿ ತಾಲ್ಲೂಕು ಅಯ್ಯಂಗೇರಿ ಗ್ರಾಮದ ಗುತ್ತಿಗೆದಾರ ಕಾವೇರಿಮನೆ ಭರತ್ ಮತ್ತು ಯೋಗಿತಾ ದಂಪತಿಯ ಪುತ್ರ ಚಂದನ್ ರವರಿಗೆ ಕಳೆದ ಭಾನುವಾರ ಮೈಸೂರು ಯು.ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು