2:18 PM Thursday16 - October 2025
ಬ್ರೇಕಿಂಗ್ ನ್ಯೂಸ್
ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್ ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ…

ಇತ್ತೀಚಿನ ಸುದ್ದಿ

Chikkamagaluru | ಸಂಸಾರ ಕಲಹ: ಮಡದಿಯ ಭೀಕರವಾಗಿ ಕೊಚ್ಚಿ ಕೊಂದ ಪತಿ; 6 ವರ್ಷದ ಪುತ್ರ ಅನಾಥ

16/10/2025, 14:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಂಸಾರದಲ್ಲಿ ಕಲಹದಿಂದ ಪತಿಯೊಬ್ಬ ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಂದ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ.
ತನು (25) ಗಂಡನಿಂದ ಭೀಕರವಾಗಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮನೆಯ ರೂಮಿನಲ್ಕಿ ರಕ್ತದ ಮಡುವಿನಲ್ಲಿ ಮಡದಿಯ ಶವ ಪತ್ತೆಯಾಗಿದೆ.
ರಮೇಶ್ ಎಂಬಾತ ತನ್ನ ಪತ್ನಿಯನ್ನು ಕ್ರೂರವಾಗಿ ಕೊಚ್ಚಿ ಕೊಂದಿರುವುದಾಗಿ ತಿಳಿದು ಬಂದಿದೆ. ಗಂಡನ ಜೊತೆ ಜಗಳವಾಗಿ 2 ವರ್ಷದಿಂದ ಪ್ರತ್ಯೇಕವಾಗಿ ತನು ವಾಸವಿದ್ದಳು. 7 ವರ್ಷದ ಹಿಂದೆ ಮದುವೆಯಾಗಿದ್ದು, 6 ವರ್ಷದ ಮಗನಿದ್ದಾನೆ. ರಮೇಶ್ ನಿನ್ನೆ ರಾತ್ರಿ ಕುಡಿದು ಬಂದು ಪತ್ನಿಯನ್ನ ಕ್ರೂರವಾಗಿ ಕೊಚ್ಚಿ ಕೊಂದಿದ್ದಾನೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು