4:23 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್

16/10/2025, 16:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳದ ಕಣ್ಣೂರು ನಿಂದ ಕೊಡಗು ಮಾರ್ಗವಾಗಿ ಮೈಸೂರು ಗೆ ತೆರಳುತ್ತಿದ್ದ ಉದ್ಯಮಿ ಯೊಬ್ಬರ ಮೇಲೆ 5 ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿ, ಹಣ, ಪರ್ಸ್ ದರೋಡೆ ಮಾಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಪೆರಂಬಾಡಿ ಬಳಿ ನಡೆದಿದೆ.
ಕೇರಳದ ಕಣ್ಣಾನೂರು ಜಿಲ್ಲೆಯ ಕೂತುಪರಂಬುವಿನಲ್ಲಿ ಹೋಟೆಲ್ ಮತ್ತು ಬಟ್ಟೆ ವ್ಯಾಪಾರ ಮಾಡಿಕೊಂಡಿರುವ ರದೀಶ್ (30) ಮೇಲೆ ದರೋಡೆಕೋರರು ಕಾರನ್ನು ತಡೆದು ಗಂಭೀರವಾಗಿ ಹಲ್ಲೆ ಮಾಡಿದ್ದು, ಸ್ಥಳೀಯರ ಸಹಾಯದಿಂದ ವಿರಾಜಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿರಾಜಪೇಟೆ ಪೊಲೀಸರಿಂದ ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು