1:29 PM Thursday11 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ…

ಇತ್ತೀಚಿನ ಸುದ್ದಿ

ಕುಳಾಯಿ ವಿಷ್ಣುಮೂರ್ತಿ ದೇವಸ್ಥಾನದ ಬಳಿ ರಸ್ತೆ ಕಾಂಕ್ರೀಟಿಕರಣ, ಇಂಟರ್ ಲಾಕ್ ಅಳವಡಿಕೆ ಉದ್ಘಾಟನೆ; ಗುದ್ದಲಿ ಪೂಜೆ

17/10/2025, 20:05

ಸುರತ್ಕಲ್ (reporterkarnataka.com): ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕುಳಾಯಿ 9ನೇ ವಾರ್ಡಿನ ವಿಷ್ಣುಮೂರ್ತಿ ದೇವಸ್ಥಾನದ ಬಳಿ ರಸ್ತೆ ಕಾಂಕ್ರೀಟಿಕರಣ, ಇಂಟರ್ ಲಾಕ್ ಅಳವಡಿಕೆಯ ಉದ್ಘಾಟನೆ ಮತ್ತು ಗುದ್ದಲಿ ಪೂಜೆಯನ್ನು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು.


ಈ ವೇಳೆ, ಸ್ಥಳೀಯ ನಿಕಟ ಪೂರ್ವ ಮನಪಾ ಸದಸ್ಯರಾದ
ವೇದಾವತಿ, ವರುಣ್ ಚೌಟ, ಮಹಾ ಶಕ್ತಿಕೇಂದ್ರ ಅಧ್ಯಕ್ಷ ಸುನೀಲ್ ಕುಳಾಯಿ, ಬಿಜೆಪಿ ಪ್ರಮುಖರಾದ ಯೋಗೀಶ್ ಸನಿಲ್, ಅಶೋಕ್ ಶೆಟ್ಟಿ, ವಿಠ್ಠಲ್ ಸಾಲ್ಯಾನ್, ಯಶ್ ಪಾಲ್ ಸಾಲ್ಯಾನ್, ದಿನಕರ್ ಇಡ್ಯಾ, ಸುರೇಶ್ ನಂದನಜಲು ಬೇಬಿ ಕುಲಾಲ್, ರಮೇಶ್ ಅಳಪೆ, ಬೂತ್ ಅಧ್ಯಕ್ಷರಾದ ದೀಪಕ್ ಕುಳಾಯಿ, ಅರ್ಚನಾ ಸುನೀಲ್ ಕುಳಾಯಿ ಸ್ಥಳೀಯರಾದ ಕೃಷ್ಣ ಹೆಬ್ಬಾರ್, ಸರಿತಾ ಜಿ ಪೈ, ಶಕುಂತಳಾ ಪ್ರಕಾಶ್, ಸ್ಥಳೀಯ ಕಾರ್ಯಕರ್ತರು ಮತ್ತು ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು