5:31 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಂನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

18/10/2025, 22:12

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಕರ್ನಾಟಕ ಗೋಲ್ಡ್ ಫೆಡರೇಷನ್ ಆಯೋಜಿಸಿದ ದಸರಾ ಸಮಯದ ಲಕ್ಕಿ ಡ್ರಾದಲ್ಲಿ ಅಚ್ಯುತ ಕೊಕ್ಕಡ, ಸಿಂಚನಾ , ಮಹೇಶ್ , ಜಯಂತ್ , ಆಶ್ರಿತ, ಪ್ರಥಮ್ ಕಾಮತ್ ,ದೀಕ್ಷಾ , ಅಕ್ಷತಾ ರೈ, ಅನ್ವಿತಾ, ರಾಮದಾಸ್ ಭಟ್ , ರೇಖಾ ಕುಮಾರಿ , ಹರಿಪ್ರಸಾದ್ ಕೆ ,ಪ್ರಶಾಂತ್ ಜಾಕೆ , ಗೋವಿಂದ , ದಿವಾಕರ ಕೆ ಪಿ , ಅಮೃತೇಶ್ ಅವರು ಚಿನ್ನದ ನಾಣ್ಯ ವಿಜೇತರಾಗಿದ್ದಾರೆ.ಹಾಗೆಯೇ ಆರಾಧ್ಯ ಪ್ರಭು, ಸ್ವಾತಿಶ್ರೀ ಕೆ. ಎಮ್ , ಲೋಹಿತ್ ಪೆರಾಜೆ , ವಾದಿರಾಜ್ ಕಾಸರಗೋಡು ,ಅಮೃತ ಬಿಳಿನೆಲೆ , ಲೋಕೇಶ್ ಉಪ್ಪಿನಂಗಡಿ , ರವಿ ಬಿ ಬೆಟ್ಟಂಪಾಡಿ ,ರಾಜೇಶ್ವರಿ ಪಂಚ, ಗೌತಮ ಬೆಂಗಳೂರು , ಸಂಗೀತಾ ಕೋಡಿಂಬಾಡಿ , ಬಬಿತಾ ಕುಮಾರಿ , ಧನುಶ್ರೀ ಪಡ್ನೂರು ,ವಿಘ್ನೇಶ್ ಪಡ್ನೂರು , ಹರ್ಷಿತಾ ಹಾಸನ, ಶ್ರೀ ಹರಿ ಧರ್ಮಸ್ಥಳ, ರವೀಂದ್ರ ಕೊನಾಲು ,,ಪ್ರೀತಮ್ ಎಸ್ ರ್ ಸುಳ್ಯ,ಮಹೇಶ್ ಮಣಿಲ್ಲ , ಸುನೀತಾ ಮಂಚಿ,ಸುಮಂಗಲ ನೆಲ್ಯಾಡಿ ,ಲಿಂಗಪ್ಪ ನೈಕ್ , ಜಯಂತಿ , ದೀಕ್ಷಾ ,ಮಾಲತಿ ಬೆಳ್ಳಿ ನಾಣ್ಯ ಗೆದ್ದು ಅದೃಷ್ಟವಂತರು ಆಗಿದ್ದಾರೆ.
ಈ ಎಲ್ಲಾ ಬಹುಮಾನಗಳನ್ನು ಮುಳಿಯ ಗ್ರಾಹಕರು ಗೆದ್ದಿರುತ್ತಾರೆ.
ಸದಾ ಸಂತೋಷ ನೀಡುವ ಮುಳಿಯ ಹಲವಾರು ವಿಶೇಷತೆಗಳೊಂದಿಗೆ ಮತ್ತು ನಮ್ಮ ಯುನಿಕ್ ಡಿಸೈನ್ ಗಳು ಜನ ಮೆಚ್ಚುಗೆ ಪಡೆದಿದೆ. ಈ ಅದೃಷ್ಟದ ಬಹುಮಾನ ನಮಗೆ ಮತ್ತಷ್ಟು ಖುಷಿ ತಂದಿದೆ, ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಖಾ ಪ್ರಬಂಧಕರು, ಗ್ರಾಹಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು