1:40 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಂನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

18/10/2025, 22:12

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಕರ್ನಾಟಕ ಗೋಲ್ಡ್ ಫೆಡರೇಷನ್ ಆಯೋಜಿಸಿದ ದಸರಾ ಸಮಯದ ಲಕ್ಕಿ ಡ್ರಾದಲ್ಲಿ ಅಚ್ಯುತ ಕೊಕ್ಕಡ, ಸಿಂಚನಾ , ಮಹೇಶ್ , ಜಯಂತ್ , ಆಶ್ರಿತ, ಪ್ರಥಮ್ ಕಾಮತ್ ,ದೀಕ್ಷಾ , ಅಕ್ಷತಾ ರೈ, ಅನ್ವಿತಾ, ರಾಮದಾಸ್ ಭಟ್ , ರೇಖಾ ಕುಮಾರಿ , ಹರಿಪ್ರಸಾದ್ ಕೆ ,ಪ್ರಶಾಂತ್ ಜಾಕೆ , ಗೋವಿಂದ , ದಿವಾಕರ ಕೆ ಪಿ , ಅಮೃತೇಶ್ ಅವರು ಚಿನ್ನದ ನಾಣ್ಯ ವಿಜೇತರಾಗಿದ್ದಾರೆ.ಹಾಗೆಯೇ ಆರಾಧ್ಯ ಪ್ರಭು, ಸ್ವಾತಿಶ್ರೀ ಕೆ. ಎಮ್ , ಲೋಹಿತ್ ಪೆರಾಜೆ , ವಾದಿರಾಜ್ ಕಾಸರಗೋಡು ,ಅಮೃತ ಬಿಳಿನೆಲೆ , ಲೋಕೇಶ್ ಉಪ್ಪಿನಂಗಡಿ , ರವಿ ಬಿ ಬೆಟ್ಟಂಪಾಡಿ ,ರಾಜೇಶ್ವರಿ ಪಂಚ, ಗೌತಮ ಬೆಂಗಳೂರು , ಸಂಗೀತಾ ಕೋಡಿಂಬಾಡಿ , ಬಬಿತಾ ಕುಮಾರಿ , ಧನುಶ್ರೀ ಪಡ್ನೂರು ,ವಿಘ್ನೇಶ್ ಪಡ್ನೂರು , ಹರ್ಷಿತಾ ಹಾಸನ, ಶ್ರೀ ಹರಿ ಧರ್ಮಸ್ಥಳ, ರವೀಂದ್ರ ಕೊನಾಲು ,,ಪ್ರೀತಮ್ ಎಸ್ ರ್ ಸುಳ್ಯ,ಮಹೇಶ್ ಮಣಿಲ್ಲ , ಸುನೀತಾ ಮಂಚಿ,ಸುಮಂಗಲ ನೆಲ್ಯಾಡಿ ,ಲಿಂಗಪ್ಪ ನೈಕ್ , ಜಯಂತಿ , ದೀಕ್ಷಾ ,ಮಾಲತಿ ಬೆಳ್ಳಿ ನಾಣ್ಯ ಗೆದ್ದು ಅದೃಷ್ಟವಂತರು ಆಗಿದ್ದಾರೆ.
ಈ ಎಲ್ಲಾ ಬಹುಮಾನಗಳನ್ನು ಮುಳಿಯ ಗ್ರಾಹಕರು ಗೆದ್ದಿರುತ್ತಾರೆ.
ಸದಾ ಸಂತೋಷ ನೀಡುವ ಮುಳಿಯ ಹಲವಾರು ವಿಶೇಷತೆಗಳೊಂದಿಗೆ ಮತ್ತು ನಮ್ಮ ಯುನಿಕ್ ಡಿಸೈನ್ ಗಳು ಜನ ಮೆಚ್ಚುಗೆ ಪಡೆದಿದೆ. ಈ ಅದೃಷ್ಟದ ಬಹುಮಾನ ನಮಗೆ ಮತ್ತಷ್ಟು ಖುಷಿ ತಂದಿದೆ, ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಖಾ ಪ್ರಬಂಧಕರು, ಗ್ರಾಹಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು