1:23 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ: ಹಳ್ಳ ದಾಟುವಾಗ ಕೊಚ್ಚಿ ಹೋಗಿ ರೈತ ಸಾವು

22/10/2025, 18:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು-ಬಯಲುಸೀಮೆಯಲ್ಲಿ ಮುಂದುವರಿದ ಮಳೆ ಅಬ್ಬರಕ್ಕೆ ಮತ್ತೊಂದು ಬಲಿಯಾಗಿದೆ.
2025ರ ಸಾಲಿನ ಮಳೆಗೆ ಕಾಫಿನಾಡಲ್ಲಿ ಇದು ಐದನೇ ಬಲಿಯಾಗಿದೆ.
ಎಮ್ಮೆ ಮೇಯಿಸಲು ಹೋಗಿದ್ದ ರೈತ ಲಕ್ಷ್ಮಣ್ ಗೌಡ (45) ಎಂಬವರು ಹಳ್ಳದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ದೇವಗೊಂಡನಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ. ನಿನ್ನೆ ಸಂಜೆಯಿಂದ ಲಕ್ಷ್ಮಣ ಗೌಡ
ನಾಪತ್ತೆಯಾಗಿದ್ದರು. ಹಳ್ಳ ದಾಟುವಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿರೋ ಶಂಕೆ‌ ವ್ಯಕ್ತವಾಗಿದೆ.
ನಿರಂತರ ಮಳೆಯಿಂದ ಅಪಾಯದ ಮಟ್ಡದಲ್ಲಿ ಹಳ್ಳ-ಕೊಳ್ಳಗಳು ಹರಿಯುತ್ತಿದೆ.
ನೀರು ಕಡಿಮೆಯಾದ ಬಳಿಕ ಮೃತದೇಹ‌ ಪತ್ತೆಯಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು